ತೀರ್ಥಹಳ್ಳಿ ಜೋಡಿ ಕೊಲೆ! ಎಸ್​ಪಿ ಮಿಥುನ್​ ಕುಮಾರ್ ಸ್ಥಳಕ್ಕೆ ಭೇಟಿ ! ಅಸಲಿಗೆ ನಡೆದಿದ್ದೇನು? ಆರೋಪಿ ಯಾರು!?

Thirthahalli double murder! SP Mithun Kumar visits the spot What actually happened? Who is the accused!?

ತೀರ್ಥಹಳ್ಳಿ ಜೋಡಿ ಕೊಲೆ! ಎಸ್​ಪಿ ಮಿಥುನ್​ ಕುಮಾರ್ ಸ್ಥಳಕ್ಕೆ ಭೇಟಿ ! ಅಸಲಿಗೆ ನಡೆದಿದ್ದೇನು? ಆರೋಪಿ ಯಾರು!?

KARNATAKA NEWS/ ONLINE / Malenadu today/ May 18, 2023 SHIVAMOGGA NEWS  ತೀರ್ಥಹಳ್ಳಿ/ ಇಲ್ಲಿನ ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಭವನದಲ್ಲಿ ನಿನ್ನೆ ರಾತ್ರಿ ಜೋಡಿ ಕೊಲೆಯಾಗಿದೆ. ಒಬ್ಬನ ಶವ ಸಮುದಾಯ ಭವನದ ಒಳಗಿನ ರೂಮೊಂದರಲ್ಲಿ ಅಂಗಾತವಾಗಿ ಬಿದ್ದಿದ್ದರೆ, ಇನ್ನೊಬ್ಬನ ಶವ ಆರ್​ಸಿಸಿ ಮೇಲೆ ಕೌಚು ಬಿದ್ದಿದೆ. ಸದ್ಯ ಘಟನೆ ಸಂಬಂಧ ಓರ್ವ ಆರೋಪಿಯನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ಕೇಂದ್ರ ಕಾರಾಗೃಹ ಸಿಬ್ಬಂದಿಗೆ ಕೈದಿಯಿಂದ ಧಮ್ಕಿ! ಎನಾಗಿದ್ದು!?  ರಾಜಪ್ಪ, … Read more