#SAVEVISL : ಬದುಕು ಕೊಟ್ಟ ಕಾರ್ಖಾನೆಗಾಗಿ ಭದ್ರಾವತಿ ಬಂದ್! ಜನರಿಗೂ ತಟ್ಟಿದ ಬಿಸಿ, ಸರ್ಕಲ್​ಗಳಲ್ಲಿ ಹೊತ್ತಿದ ಬೆಂಕಿ! ಏನೇಲ್ಲಾ ನಡೀತು? ಫುಲ್​ ಸ್ಟೋರಿ!

#SAVEVISL :  ಬದುಕು ಕೊಟ್ಟ ಕಾರ್ಖಾನೆಗಾಗಿ ಭದ್ರಾವತಿ ಬಂದ್! ಜನರಿಗೂ ತಟ್ಟಿದ ಬಿಸಿ, ಸರ್ಕಲ್​ಗಳಲ್ಲಿ ಹೊತ್ತಿದ ಬೆಂಕಿ! ಏನೇಲ್ಲಾ ನಡೀತು? ಫುಲ್​ ಸ್ಟೋರಿ!

 MALENADUTODAY.COM | SHIVAMOGGA  | #KANNADANEWSWEB ಸೇವ್​ ವಿಐಎಸ್​ಲ್​ , ವಿಐಎಸ್ಎಲ್ ಕಾರ್ಖಾನೆಯನ್ನು ಉಳಿಸಿ ಎಂಬ ಅಭಿಯಾನದ ಅಡಿಯಲ್ಲಿ ಇವತ್ತು ಭದ್ರಾವತಿ ಬಂದ್​ಗೆ ಕರೆಕೊಡಲಾಗಿತ್ತು. ಬೆಳಗ್ಗೆಯಿಂದಲೇ ಆರಂಬಗೊಂಡ ಬಂದ್​ ಯಶಸ್ವಿಯಾಗಿದೆ, ಬಂದ್ ಹಿನ್ನೆಲೆಯಲ್ಲಿ ಇವತ್ತು ಬೆಳಗ್ಗೆ ವಿವಿಧ ಸಂಘಟನೆಗಳು ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಿದವು, ಗುತ್ತಿಗೆ ಕಾರ್ಮಿಕರು ಅಂಡರ್‌ಬ್ರಿಡ್ಜ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಇನ್ನೂ ಬಂದ್​ಗೆ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ನಾಗರೀಕರು ವ್ಯಾಪಕ ಬೆಂಬಲ ನೀಡಿದವು READ | ಶಿವಮೊಗ್ಗ … Read more

#SAVEVISL : ಬದುಕು ಕೊಟ್ಟ ಕಾರ್ಖಾನೆಗಾಗಿ ಭದ್ರಾವತಿ ಬಂದ್! ಜನರಿಗೂ ತಟ್ಟಿದ ಬಿಸಿ, ಸರ್ಕಲ್​ಗಳಲ್ಲಿ ಹೊತ್ತಿದ ಬೆಂಕಿ! ಏನೇಲ್ಲಾ ನಡೀತು? ಫುಲ್​ ಸ್ಟೋರಿ!

#SAVEVISL :  ಬದುಕು ಕೊಟ್ಟ ಕಾರ್ಖಾನೆಗಾಗಿ ಭದ್ರಾವತಿ ಬಂದ್! ಜನರಿಗೂ ತಟ್ಟಿದ ಬಿಸಿ, ಸರ್ಕಲ್​ಗಳಲ್ಲಿ ಹೊತ್ತಿದ ಬೆಂಕಿ! ಏನೇಲ್ಲಾ ನಡೀತು? ಫುಲ್​ ಸ್ಟೋರಿ!

 MALENADUTODAY.COM | SHIVAMOGGA  | #KANNADANEWSWEB ಸೇವ್​ ವಿಐಎಸ್​ಲ್​ , ವಿಐಎಸ್ಎಲ್ ಕಾರ್ಖಾನೆಯನ್ನು ಉಳಿಸಿ ಎಂಬ ಅಭಿಯಾನದ ಅಡಿಯಲ್ಲಿ ಇವತ್ತು ಭದ್ರಾವತಿ ಬಂದ್​ಗೆ ಕರೆಕೊಡಲಾಗಿತ್ತು. ಬೆಳಗ್ಗೆಯಿಂದಲೇ ಆರಂಬಗೊಂಡ ಬಂದ್​ ಯಶಸ್ವಿಯಾಗಿದೆ, ಬಂದ್ ಹಿನ್ನೆಲೆಯಲ್ಲಿ ಇವತ್ತು ಬೆಳಗ್ಗೆ ವಿವಿಧ ಸಂಘಟನೆಗಳು ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಿದವು, ಗುತ್ತಿಗೆ ಕಾರ್ಮಿಕರು ಅಂಡರ್‌ಬ್ರಿಡ್ಜ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಇನ್ನೂ ಬಂದ್​ಗೆ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ನಾಗರೀಕರು ವ್ಯಾಪಕ ಬೆಂಬಲ ನೀಡಿದವು READ | ಶಿವಮೊಗ್ಗ … Read more