ಬಿಎಸ್ವೈ ಮನೆಗೆ ಕಲ್ಲು ಹೊಡೆದಿದ್ದೇಕೆ? ಶಿಕಾರಿಪುರದಲ್ಲಿ ಗೆಲುವು ಸುಲಭನಾ? ಸಂವಾದದಲ್ಲಿ ಬಿ.ವೈ.ವಿಜಯೇಂದ್ರ ಕೊಟ್ಟರು ಉತ್ತರ!
KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ ಇವತ್ತು ಬಿಎಸ್ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ರವರು ಶಿವಮೊಗ್ಗ ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಶಿಕಾರಿಪುರ ಬಿಎಸ್ ಯಡಿಯೂರಪ್ಪನವರಿಗೆ ಕರ್ಮಭೂಮಿಯಾಗಿತ್ತು. ನನಗೆ ಶಿಕಾರಿಪುರ ನನ್ನ ಜನ್ಮಭೂಮಿ. ಇನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ಧಾರೆ. 50 ಸಾವಿರ ಮತಗಳಿಂದ ಗೆಲುವು! ಈ ಬಾರಿ ಶಿಕಾರಿಪುರದಿಂದ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ … Read more