ತುಂಗಾಭದ್ರಾ ನದಿಯ ಅಚ್ಚುಕಟ್ಟುದಾರರಿಗೆ ಎಚ್ಚರಿಕೆ, ಕಾರಣವೇನು

Bhadra Reservoir Unclaimed Deposits

ಶಿವಮೊಗ್ಗ: 2025-26ನೇ ಸಾಲಿನಲ್ಲಿಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುತ್ತದೆ. ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್​! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು … Read more

Gajanoor Dam Water Release / ಶಿವಮೊಗ್ಗ, ದಾವಣಗೆರೆ , ಹಾವೇರಿ ರೈತರಿಗೆ ಗುಡ್ ನ್ಯೂಸ್! ತುಂಗಾ ಡ್ಯಾಂನಿಂದಲೂ ನೀರು ?

Tunga Dam Full: Water Level Rises, Bringing Relief to Shivamogga Farmers tunga Dam at Gajanur near Shivamogga

Gajanoor Dam Water Release ಗಾಜನೂರು ಡ್ಯಾಂನಿಂದಲೂ ನೀರು ಬಿಡುಗಡೆ, ತುಂಗಾ ಮೇಲ್ದಂಡೆ ಕಾಲುವೆಗೆ ನೀರು ರಿಲೀಸ್!  Malnad news today / ಶಿವಮೊಗ್ಗ, ಜುಲೈ 11: ಶಿವಮೊಗ್ಗ ಜಿಲ್ಲೆಯ ಗಾಜನೂರು ಡ್ಯಾಂನಿಂದ (ತುಂಗಾ ಡ್ಯಾಂ) 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಜುಲೈ 14, 2025 ರಿಂದ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಗೆ ನೀರು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. … Read more

Bhadra Dam Water Releases/ ದೊಡ್ಡ ಸುದ್ದಿ, ಭದ್ರಾ ಡ್ಯಾಮ್​ ಗೇಟ್ ಓಪನ್​/ ನದಿಗೆ ನೀರು ರಿಲೀಸ್​

Dam Water Level july 28

Bhadra Dam Water Releases Water as Inflow Rise 11 ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ  Malnad news today ಶಿವಮೊಗ್ಗ, ಜುಲೈ 11: ಮಲೆನಾಡಿನಲ್ಲಿ ಇವತ್ತು ಮತ್ತೆ ಮಳೆಯಾಗುತ್ತಿದೆ. ಈ ನಡುವೆ  ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಬಿಡಲಾಗಿದೆ.  ಜಲಾಶಯದ ಒಳಹರಿವು ಕಡಿಮೆಯಿದೆ. 12 ಸಾವಿರ ಕ್ಯೂಸೆಕ್ಸ್ ನೀರು ಡ್ಯಾಮ್​ಗೆ ಹರಿದು ಬರುತ್ತಿದ್ದು, ಈ ಪೈಕಿ ಇತ್ತೀಚಿನ ಮಾಹಿತಿ ಪ್ರಕಾರ, 2000-5000 ಕ್ಯೂಸೆಕ್ಸ್ ನೀರು ನದಿಗೆ ಬಿಡಲಾಗುತ್ತಿದೆ. ಡ್ಯಾಮ್ ಭರ್ತಿಯಾಗುವ ಸೂಚನೆ ಹಿನ್ನೆಲೆಯಲ್ಲಿ … Read more