2 ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ನಾಳೆ ಅಂದರೆ ಶಿವಮೊಗ್ಗ ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿಯು ವ್ಯತ್ಯಾಸವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ  ಪ್ರಕಟಣೆಯನ್ನು ಹೊರಡಿಸಲಾಗಿದೆ.  ಏನಿದೆ ಪ್ರಕಟಣೆಯಲ್ಲಿ ? ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿ: 07/10/2023 ಮತ್ತು ದಿ: 08/10/2023 ರಂದು ಶಿವಮೊಗ್ಗ ನಗರದಲ್ಲಿ … Read more

ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಎರಡು ದಿನ ಕುಡಿಯುವ ನೀರು ಬರದು! ಕಾರಣ ? ಎಲ್ಲೆಲ್ಲಿ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’  ಶಿವಮೊಗ್ಗ ನಗರದಲ್ಲಿ ವಿವಿಧೆಡೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನೀರು ಸರಭರಾಜು ಹಾಗೂ ಒಳಚರಂಡಿ ಮಂಡಳಿ ಪ್ರಕಟಣೆಯನ್ನ ನೀಡಿದೆ.  ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್‍ಸಿಟಿ ಕೊಳವೆ  ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಳ್ಳಲಾಗಿದೆ.  ಈ ನಿಟ್ಟಿನಲ್ಲಿ ಇದೇ  ಸೆ. 27 ಮತ್ತು 28 ರಂದು ನಗರದ ಬಸವೇಶ್ವರನಗರ, … Read more

BREAKING NEWS ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ? ಕಾರಣ?

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಶಿವಮೊಗ್ಗ ನಗರ ನಾಗರಿಕರಿಗೆ ಸಂಬಂಧಿಸಿದಂತೆ ಜಲಮಂಡಳಿ ಪ್ರಕಟಣೆಯೊಂದನ್ನ ನೀಡಿದ್ದು, ಎರಡು ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.  ಏನಿದೆ ಪ್ರಕಟಣೆಯಲ್ಲಿ? ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇರುವುದರಿಂದ ದಿ: 22/08/2023 ಮತ್ತು ದಿ: 23/08/2023 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ … Read more

ಶಿವಮೊಗ್ಗ ನಾಗರಿಕರಲ್ಲಿ ವಿನಂತಿ ! ಎರಡು ದಿನಗಳ ಕಾಲ ನಗರದಲ್ಲಿ ಬರೋದಿಲ್ಲ ನೀರು? ಕಾರಣವೇನು? ಯಾವಾಗ? ಎಲ್ಲೆಲ್ಲಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS  ಶಿವಮೊಗ್ಗ / ನಗರ ನಾಗರಿಕರಿಗೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಲಿದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  ಪ್ರಕಟಣೆಯಲ್ಲಿ ಏನಿದೆ? ಶಿವಮೊಗ್ಗ ನಗರದಲ್ಲಿ ಇದೇ ಜೂನ್​  11 ಮತ್ತು 12ರಂದು ಕುಡಿಯುವ ನೀರು (Drinking Water) ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ … Read more

ಶಿವಮೊಗ್ಗ ನಗರ ನಾಗರಿಕರಿಗೆ ಸೂಚನೆ/ ನಾಳೆ ಸಿಟಿಯಲ್ಲಿ ನೀರು ಬರೋದು ಡೌಟ್! ಕಾರಣ ಇಲ್ಲಿದೆ

KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ ಶಿವಮೊಗ್ಗ ನಗರ ನಾಗರಿಕರಿಗೆ ಜಲ ಮಂಡಳಿ ಶಾಕಿಂಗ್ ನ್ಯೂಸ್​ ಕೊಟ್ಟಿದೆ. ನಾಳೆ ಅಂದರೆ, ಏಪ್ರಿಲ್​ 27 ರಂದು ಶಿವಮೊಗ್ಗ ನಗರದಲ್ಲಿ ನೀರು ಪೂರೈಕೆ ಸಮರ್ಪಕವಾಗಿ ಆಗಲ್ಲ ಎಂದು ಪ್ರಕಟಣೆಯಲ್ಲಿ  ತಿಳಿಸಿದೆ.  ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ  ಕಾರಣ!? :ಗಾಜನೂರು ಮೂಲ ಸ್ಥಾವರದಲ್ಲಿ ಹಾಗೂ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು