ಶಿವಮೊಗ್ಗ ನಾಗರಿಕರಲ್ಲಿ ವಿನಂತಿ ! ಎರಡು ದಿನಗಳ ಕಾಲ ನಗರದಲ್ಲಿ ಬರೋದಿಲ್ಲ ನೀರು? ಕಾರಣವೇನು? ಯಾವಾಗ? ಎಲ್ಲೆಲ್ಲಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS  ಶಿವಮೊಗ್ಗ / ನಗರ ನಾಗರಿಕರಿಗೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಲಿದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  ಪ್ರಕಟಣೆಯಲ್ಲಿ ಏನಿದೆ? ಶಿವಮೊಗ್ಗ ನಗರದಲ್ಲಿ ಇದೇ ಜೂನ್​  11 ಮತ್ತು 12ರಂದು ಕುಡಿಯುವ ನೀರು (Drinking Water) ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ … Read more

ಶಿವಮೊಗ್ಗ ನಗರ ನಾಗರಿಕರಿಗೆ ಸೂಚನೆ/ ನಾಳೆ ಸಿಟಿಯಲ್ಲಿ ನೀರು ಬರೋದು ಡೌಟ್! ಕಾರಣ ಇಲ್ಲಿದೆ

KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ ಶಿವಮೊಗ್ಗ ನಗರ ನಾಗರಿಕರಿಗೆ ಜಲ ಮಂಡಳಿ ಶಾಕಿಂಗ್ ನ್ಯೂಸ್​ ಕೊಟ್ಟಿದೆ. ನಾಳೆ ಅಂದರೆ, ಏಪ್ರಿಲ್​ 27 ರಂದು ಶಿವಮೊಗ್ಗ ನಗರದಲ್ಲಿ ನೀರು ಪೂರೈಕೆ ಸಮರ್ಪಕವಾಗಿ ಆಗಲ್ಲ ಎಂದು ಪ್ರಕಟಣೆಯಲ್ಲಿ  ತಿಳಿಸಿದೆ.  ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ  ಕಾರಣ!? :ಗಾಜನೂರು ಮೂಲ ಸ್ಥಾವರದಲ್ಲಿ ಹಾಗೂ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು