ಕೂಗ್​ ಹಾಕೋ!..ಆನೆ..ಆನೆ ! ಭತ್ತದ ಗದ್ದೆಯಲ್ಲಿ ಎರಡೆರಡು ಕಾಡಾನೆಗಳ ಓಡಾಟ! ದೃಶ್ಯ ಭಯಂಕರ

Elephants Roam Freely in Thirthahalli

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 18 2025 : ಇತ್ತಿಚೆಗೆ ಆಗುಂಬೆ ಶೃಂಗೇರಿ ಸಮೀಪ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಇದರ ಬೆನ್ನಲ್ಲೆ ನಿನ್ನೆದಿನ ಮೃಗವಧೆ ಬಳಿಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಅಲ್ಲದೆ ಭತ್ತದ ಗದ್ದೆಯಲ್ಲಿಯೇ ಆನೆ ಘೀಳಿಡುತ್ತಾ ಓಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.  ತೀರ್ಥಹಳ್ಳಿ ತಾಲೂಕಿನ ಮೃಗವಧೆಯ ಹತ್ರ  ತೋಟವೊಂದಕ್ಕೆ ನುಗ್ಗಿದ ಕಾಡಾನೆಗಳು ಭತ್ತದ ಗದ್ದೆಯನ್ನು ಸಹ ಹಾಳು ಮಾಡಿವೆ. ಸ್ಥಳೀಯರು ಕಾಡಾನೆಗಳನ್ನು ಕಂಡ ಬೆನ್ನಲ್ಲೆ ಕೂಗು ಹೊಡೆದು ಓಡಿಸಲು ಪ್ರತ್ನಿಸಿದ್ದಾರೆ. ಇನ್ನೂ ಇವು ಚಿಕ್ಕಮಗಳೂರು … Read more

wild elephant : ಮಲೆನಾಡಲ್ಲಿ ಮತ್ತೆ ಕಾಣಿಸಿಕೊಂಡ ಬೀಟಮ್ಮ ಗ್ಯಾಂಗ್ ಆತಂಕದಲ್ಲಿ ಜನತೆ

wild elephant

wild elephant :  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿದೆ. ಒಂದೆಡೆ ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಕೆಲಸ ನಡೆಯುತ್ತಿದ್ದರೆ ಮತ್ತೊಂದೆಡೆ  ಕಾಡಾನೆಗಳನ್ನು ಸೆರೆಹಿಡಿಯಲಾಗುತ್ತಿದೆ. ಇಷ್ಟಿದ್ದರೂ..ಕಾಡಾನೆಗಳ ಉಪಟಳ ತಪ್ಪಿಲ್ಲ. ಅರಣ್ಯ ಇಲಾಖೆಗೆ ಹಿಡಿಶಾಪ ಹಾಕುವುದು ನಿಂತಿಲ್ಲ. ಈಗ ಮತ್ತೆ ಕಾಡಾನೆ ಬೀಟಮ್ಮಳ ಗ್ಯಾಂಗ್ ಸ್ಥಳೀಯರನ್ನ ಆತಂಕಕ್ಕೆ ದೂಡಿದೆ. ಮೂಡಿಗೆರೆ ತಾಲೂಕಿನ ಮುಡುಸಸಿ, ಕನ್ನಾಪುರ ಗ್ರಾಮದಂಚಿನ ಅರಣ್ಯ ಪ್ರದೇಶದಲ್ಲಿ ಭೀಟಮ್ಮ, ಭುವನೇಶ್ವರಿ ತಂಡದ 15ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡುಬಿಚ್ಚಿವೆ.  wild elephant : ರೈತರಲ್ಲಿ ಆತಂಕ ಈ ಹಿನ್ನಲೆ ರೈತರು … Read more