ಭದ್ರಾ ಆನೆಯ ಶಿವಮೊಗ್ಗ ರೌಂಡ್ಸ್! ಶಿಕಾರಿಪುರದದಲ್ಲಿ ಕಾಣಿಸಿದ ಕಾಡಾನೆ!

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರದ ಬಳಿಕ ಇದೀಗ ಶಿಕಾರಿಪುರದಲ್ಲಿ ಕಾಡಾನೆ ಹಾವಳಿ (Wild Elephant) ಶುರುವಾಗಿದೆ. ಇಲ್ಲಿ ಓಡಾಡುತ್ತಿರುವ ಒಂಟಿ ಸಲಗವೊಂದು ಸ್ಥಳೀಯವಾಗಿ ಭಯ ಸೃಷ್ಟಿ ಮಾಡಿದೆಯಷ್ಟೆ ಅಲ್ಲದೆ ಫಸಲು ಹಾಳು ಮಾಡುತ್ತಿದೆ. ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ, ಕೊರಟಿಕರೆ ಹಾಗೂ ಮಾಯತಮ್ಮನ ಮುಚಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಆನೆ ಕಾಣಿಸಿಕೊಂಡಿದೆ. ಆನೆ ಮೆಕ್ಕೆಜೋಳ, ಭತ್ತ ಹಾಗೂ ಸೂರ್ಯಕಾಂತಿ ಬೆಳೆಗಳನ್ನ ತುಳಿದು ತಿಂದು ಹಾಳು ಮಾಡಿದೆ ಎಂದು ರೈತರು ಹೇಳುತ್ತಿದ್ದಾರೆ. ಇಲ್ಲಿನ … Read more

ಕಾಡಾನೆ ದಾಳಿಗೆ ಇಬ್ಬರು ಬಲಿ

Wild elephant attack

ಶೃಂಗೇರಿ : ಆನೆ ತುಳಿದು ಇಬ್ಬರ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಕೆರೆಕಟ್ಟೆ ಯಲ್ಲಿ  ನಡೆದಿದೆ.ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಮತ್ತು ಉಮೇಶ್ ಎಂದು ತಿಳಿದು ಬಂದಿದೆ. ಶೃಂಗೇರಿಯ ಕೆರೆಕಟ್ಟೆಯಲ್ಲಿ ಕಾಡಾನೆಯ ಭೀಕರ ದಾಳಿಗೆ ಇಂದು ಮುಂಜಾನೆ ಉಮೇಶ್ ಮತ್ತು ಹರೀಶ್ ಎಂಬ ಇಬ್ಬರು ರೈತರು ದುರ್ಮರಣ ಹೊಂದಿದ್ದಾರೆ.ಒಂದೇ ಸ್ಥಳದಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸ್ಥಳೀಯರು, ರೈತ ಸಮಿತಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ. Wild elephant attack

Wild elephant attack ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವತಿ ಬಲಿ,

Wild elephant attack

Wild elephant attack ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವತಿ ಬಲಿ, ನರಸಿಂಹರಾಜಪುರ : ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ಹೊನ್ನಾಳಿ ಮೂಲದ ಅನಿತಾ (25) ಮೃತಪಟ್ಟ ದುರ್ದೈವಿ.  ಘಟನೆ ವಿವರ: ಅನಿತಾ ಅವರು ಬನ್ನೂರು ಸಮೀಪದ ಕಾಫಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ನಿನ್ನೆ (ಬುಧವಾರ) ಕೂಡ ಕೆಲಸ ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದ … Read more