ಆ ತಪ್ಪು ಮಾಡದಿದ್ದರೇ ಈ ಜೀವ ಉಳಿಯುತ್ತಿತ್ತು!! ಸೀಕ್ರೆಟ್ ಎಲಿಫೆಂಟ್​ನ ಮೂರನೇ ಕೊಲೆಗೆ ಕಾರಣವಾದವರು ಯಾರು!? JP ಬರೆಯುತ್ತಾರೆ

SHIVAMOGGA NEWS / ONLINE / Malenadu today/ Nov 23, 2023 NEWS KANNADA chikkamagaluru |  Malnenadutoday.com | ಆನೆ ಹಿಮ್ಮೆಟ್ಟಿಸುವ ಕಾರ್ಯಾಚರಣೆಯಿಂದ ಸಕ್ರೆಬೈಲು ಸಾಕಾನೆಗಳು ವಾಪಸ್ಸಾದ  ಬೆನ್ನಲ್ಲೆ ನಡೆದ ಆನೆ ನಿಗ್ರಹ ಪಡೆಯ ಸಿಬ್ಬಂದಿ ಸಾವಿಗೆ ಹೊಣೆ ಯಾರು? ಜೆಪಿ ಬರೆಯುತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಕಾಡಾನೆಗಳ ಹಾವಳಿ ತಡೆಯಲು ಸಕ್ರೆಬೈಲು ಆನೆ ಬಿಡಾರದ ಕುಮ್ಕಿ ಆನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಕರೆದೊಯ್ಯಲಾಗಿತ್ತು. ಒಂದು ಆನೆಯನ್ನು ಸೆರೆಹಿಡಿಯುವ ಹಾಗು ಮತ್ತೊಂದು ಆನೆಯನ್ನು ಹಿಮ್ಮೆಟ್ಟಿಸುವ … Read more

ಕಾಡಾನೆ ದಾಳಿ! ಆನೆ ನಿಗ್ರಹ ಪಡೆಯ ಸದಸ್ಯ ಸಾವು! ಇನ್ನಿಬ್ಬರಿಗೆ ಗಂಭೀರ ಗಾಯ!

SHIVAMOGGA NEWS / ONLINE / Malenadu today/ Nov 23, 2023 NEWS KANNADA Chikkamagaluru |  Malnenadutoday.com | ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆ ಹಾವಳಿಗೆ ಇದೀಗ ಮೂರನೆ ವ್ಯಕ್ತಿ ಬಲಿಯಾಗಿದ್ದಾರೆ. ಇಲ್ಲಿನ ಮೂಡಿಗೆರೆ ತಾಲ್ಲೂಕು ಬೈರಾಪುರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಇಲ್ಲಿನ ಕಾರ್ತಿಕ್ ಗೌಡ ಎಂಬವರು ಮೃತಪಟ್ಟಿದ್ದಾರೆ.  READ :10 ರ ಹರೆಯದ ಬಾಲಕಿ ಮೇಲೆ ವೃದ್ಧನ ಅತ್ಯಾಚಾರ! ಹೊಳೆಹೊನ್ನೂರು ಪೊಲೀಸರಿಂದ ಆರೋಪಿ ಅರೆಸ್ಟ್! ಆನೆ ನಿಗ್ರಹ ಪಡೆಯ ಸದಸ್ಯನಾಗಿದ್ದ ಕಾರ್ತಿಕ್​ ಗೌಡ ಆನೆಯನ್ನ … Read more

ಕಾಡಾನೆ ದಾಳಿಗೆ ತುತ್ತಾಗಿದ್ದ ಡಾ.ವಿನಯ್​ ಆಸ್ಪತ್ರೆಯಿಂದ ಡಿಸ್ಚಾರ್ಜ್​ ! ಮನೆಯಲ್ಲಿಯೇ 3 ತಿಂಗಳು ವಿಶ್ರಾಂತಿ!

Dr Vinay discharged from hospital after being attacked by wild elephant Rest at home for 3 months! /

ಕಾಡಾನೆ ದಾಳಿಗೆ ತುತ್ತಾಗಿದ್ದ ಡಾ.ವಿನಯ್​ ಆಸ್ಪತ್ರೆಯಿಂದ ಡಿಸ್ಚಾರ್ಜ್​ ! ಮನೆಯಲ್ಲಿಯೇ 3 ತಿಂಗಳು ವಿಶ್ರಾಂತಿ!

KARNATAKA NEWS/ ONLINE / Malenadu today/ Jun 4, 2023 SHIVAMOGGA NEWS   Malenadu today/ ಕಾಡಾನೆ ದಾಳಿಗೆ ತುತ್ತಾಗಿದ್ದ ವನ್ಯಜೀವಿ ಡಾಕ್ಟರ್​ ವಿನಯ್ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸುದೀರ್ಘ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ವೇಳೇ ಅವರಿಗೆ ಚಿಕಿತ್ಸೆ ನೀಡಿದ್ದ ತಜ್ಞ ವೈದ್ಯರ ತಂಡ ಹಾಗೂ ಆಸ್ಪತ್ರೆಯ ಸಿಬ್ಬಂದಿ ಬೀಳ್ಕೊಟ್ಟಿದ್ದಾರೆ. ಅಲ್ಲದೆ ಅವರು ಗುಣಮುಖರಾಗಿರುವುದು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಅವರ … Read more

ಕಾಡಾನೆ ದಾಳಿಗೆ ತುತ್ತಾಗಿದ್ದ ಡಾ.ವಿನಯ್ ಈಗ ಹೇಗಿದ್ದಾರೆ ಗೊತ್ತಾ! ಒಂದು ತಿಂಗಳಿನಲ್ಲಿ ವಿಧಿಯನ್ನೆ ಗೆದ್ದ ವನ್ಯಜೀವಿ ವೈದ್ಯ!

Do you know how Dr. Vinay, who was attacked by a wild elephant

ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ

ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ

MALENADUTODAY.COM/ SHIVAMOGGA / KARNATAKA WEB NEWS   ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ಯವರನ್ನು ಇವತ್ತು ಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ವಿಶೇಷ ಆ್ಯಂಬುಲೆನ್ಸ್​ನ ಜೊತೆಗೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ರೆಸ್ಕ್ಯೂ ಟೀಂ ಅವರನ್ನ ಬೆಳಗ್ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಿಂದ ಕರೆದೊಯ್ದಿದೆ. ಅಂದುಕೊಂಡಂತೆ ಆದರೆ 5-6 ಗಂಟೆಯ ಅವಧಿಯೊಳಗೆ ಡಾ.ವಿನಯ್​ರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ.  ಎಕ್ಮೋ ಸಪೋರ್ಟ್​ನೊಂದಿಗೆ ಶಿಫ್ಟ್  ನಿನ್ನೆ ರಾತ್ರಿಯೇ ಡಾ.ವಿನಯ್​ರನ್ನು ಬೆಂಗಳೂರಿಗೆ ಶಿಫ್ಟ್ … Read more

ಕೆಲಹೊತ್ತಿನಲ್ಲಿ ಕಾಡಾನೆ ದಾಳಿಗೆ ತುತ್ತಾಗಿದ್ದ ಡಾ.ವಿನಯ್​ ಜೀರೋ ಟ್ರಾಫಿಕ್​ನಲ್ಲಿ ಬೆಂಗಳೂರಿಗೆ ಶಿಫ್ಟ್

MALENADUTODAY.COM/ SHIVAMOGGA / KARNATAKA WEB NEWS  ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ಯವರ ಆರೋಗ್ಯದಲ್ಲಿ ಕೊಂಚ ಮಟ್ಟಿನ ಸುಧಾರಣೆ ಕಂಡು ಬಂದಿದೆ. ಈ ನಡುವೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗುತ್ತಿದೆ. ವಿಶೇಷ ಆ್ಯಂಬುಲೆನ್ಸ್​ನಲ್ಲಿ ಬೆಂಗಳೂರಿಗೆ ಅವರನ್ನು ಜೀರೋ ಟ್ರಾಫಿಕ್​ನಲ್ಲಿ ಕರೆದೊಯ್ಯಲಾಗುತ್ತಿದೆ.  ಏರ್​ಲಿಫ್ಟ್​ಗೆ ನಡೆದಿತ್ತು ಸಿದ್ಧತೆ  ಈ ಮೊದಲು ಅವರನ್ನು ಬೆಂಗಳೂರಿಗೆ ಏರ್​ಲಿಫ್ಟ್​ ಮಾಡಲು ಸಿದ್ಧತೆ ನಡೆಸಲಾಗಿತ್ತು. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಇದಕ್ಕಾಗಿ ಸಕಲ … Read more

BREAKING NEWS/ ಚನ್ನಗಿರಿಯಲ್ಲಿ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ ಮೇಲೆ ದಾಳಿ

MALENADUTODAY.COM/ SHIVAMOGGA / KARNATAKA WEB NEWS ನ್ಯಾಮತಿ ತಾಲ್ಲೂಕು ಜೇನಳ್ಳಿಯಲ್ಲಿ ನಡೆಯುತ್ತಿರುವ ಆಪರೇಷನ್​ ಕಾಡಾನೆ ಕಾರ್ಯಾಚರಣೆಯ ಸಂದರ್ಭದಲ್ಲಿ ಆನೆಯು  ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್ ಮೇಲೆ ದಾಳಿ ನಡೆಸಿದೆ. ಇದೇ ಆನೆಯು ಮೂರು ದಿನಗಳ ಹಿಂದೆ ಅಪ್ತಾಪ್ತೆಯೊಬ್ಬರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು.  ಹೇಗೆ ನಡೀತು ದಾಳಿ ಮೂರು ದಿನಗಳಿಂದ ಸೂಳೆಕೆರೆಯ ಸುತ್ತಮುತ್ತ ಕಾಡಾನೆಯನ್ನು ಸೆರೆಹಿಡಿಯಲು ಶಿವಮೊಗ್ಗ-ಭದ್ರಾವತಿ- ಚನ್ನಗಿರಿ-ಹೊನ್ನಾಳಿಯ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸ್ತಿದ್ದಾರೆ. ಇವತ್ತು ಕೂಡ ಕಾರ್ಯಾಚರಣೆಯನ್ನು ಮುಂದುವರಿಸಲಾಗಿತ್ತು. ಆನೆಯ ಲದ್ದಿಯನ್ನು … Read more

BREAKING NEWS/ ಚನ್ನಗಿರಿಯಲ್ಲಿ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ ಮೇಲೆ ದಾಳಿ

MALENADUTODAY.COM/ SHIVAMOGGA / KARNATAKA WEB NEWS ನ್ಯಾಮತಿ ತಾಲ್ಲೂಕು ಜೇನಳ್ಳಿಯಲ್ಲಿ ನಡೆಯುತ್ತಿರುವ ಆಪರೇಷನ್​ ಕಾಡಾನೆ ಕಾರ್ಯಾಚರಣೆಯ ಸಂದರ್ಭದಲ್ಲಿ ಆನೆಯು  ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್ ಮೇಲೆ ದಾಳಿ ನಡೆಸಿದೆ. ಇದೇ ಆನೆಯು ಮೂರು ದಿನಗಳ ಹಿಂದೆ ಅಪ್ತಾಪ್ತೆಯೊಬ್ಬರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು.  ಹೇಗೆ ನಡೀತು ದಾಳಿ ಮೂರು ದಿನಗಳಿಂದ ಸೂಳೆಕೆರೆಯ ಸುತ್ತಮುತ್ತ ಕಾಡಾನೆಯನ್ನು ಸೆರೆಹಿಡಿಯಲು ಶಿವಮೊಗ್ಗ-ಭದ್ರಾವತಿ- ಚನ್ನಗಿರಿ-ಹೊನ್ನಾಳಿಯ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸ್ತಿದ್ದಾರೆ. ಇವತ್ತು ಕೂಡ ಕಾರ್ಯಾಚರಣೆಯನ್ನು ಮುಂದುವರಿಸಲಾಗಿತ್ತು. ಆನೆಯ ಲದ್ದಿಯನ್ನು … Read more

ದಾರಿಯಲ್ಲಿ ಎದುರಾದ ಆನೆ ನೋಡಿ ಆಯತಪ್ಪಿ ಬಿದ್ದ ಬೈಕ್ ಸವಾರ ! ಜಸ್ಟ್ ಮಿಸ್!

MALENADUTODAY.COM  |SHIVAMOGGA| #KANNADANEWSWEB ದಾರಿಯಲ್ಲಿ ಹೋಗುತ್ತಿದ್ದ ಬೈಕ್​ ಸವಾರನಿಗೆ ದುತ್ತೆಂದು ಆನೆಯೋಂದು ಎದುರಾದ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.  ತಮಿಳುನಾಡಿನ ತಲೆಮಲೈಯಲ್ಲಿ ನಡೆದ ಘಟನೆ ಇದಾಗಿದೆ. ನೈನಿತಾಳಪುರಂ ಗ್ರಾಮದ ರಾಮಸ್ವಾಮಿ ಎಂಬವರು ಪ್ರಾಣಪಾಯದಿಂದ ಪಾರಾದ ಸವಾರ. ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ. ಆನೆ ನೋಡುತ್ತಿದ್ದಂತೆ ಆಯತಪ್ಪಿ ಬಿದ್ದಿದ್ದು ಬಳಿಕ ಇನ್ನಿತರ ಸವಾರರ ಸಮಯಪ್ರಜ್ಞೆಯಿಂದ ಆನೆ ತಿರುಗುವ ಮುನ್ನ ಇತ್ತ ಕಡೆ ಬಂದಿದ್ದಾರೆ. ಈ ಘಟನೆ ಕಳೆದ ಸೋಮವಾರ ಸಂಜೆ … Read more