23ನೇ ಮೈಲಿಗಲ್ಲು | ನೀರು ಕುಡಿಯಲು ರಸ್ತೆ ದಾಟ್ತಿದ್ದ ಜಿಂಕೆ ಸಾವು!

Deer Killed by Speeding Vehicle in Tirthahalli.

ನವೆಂಬರ್, 01, 2025 ರ ಮಲೆನಾಡು ಟುಡೆ ಸುದ್ದಿ :  ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಜೀವಬಿಟ್ಟ ಘಟನೆ ತೀರ್ಥಹಳ್ಳಿ ಸಮೀಪ ವರದಿಯಾಗಿದೆ. ತಾಲೂಕಿನ 23ನೇ ಮೈಲಿಗಲ್ಲಿನ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಳಿಗ್ಗೆ ಸುಮಾರು 7:30 ರ ಸುಮಾರಿಗೆ ಘಟನೆ ನಡೆದಿದೆ ಎಂದು ಇಲ್ಲಿ ಸಂಚರಿಸುವ ವಾಹನ ಸವಾರರು ಹೇಳುತ್ತಿದ್ದಾರೆ. ರಸ್ತೆ ದಾಟುತ್ತಿದ್ದ ಜಿಂಕೆಗೆ ವೆಹಿಕಲ್ ಡಿಕ್ಕಿಯಾಗಿಬಹುದು ಎನ್ನಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    … Read more

ಮಲೆನಾಡಿಗರೇ ಎಚ್ಚರ! ಸೀನಿಯರ್ ಸಿಟಿಜನ್ ಮನೆ ಮೇಲೆ ಅರಣ್ಯ ಇಲಾಖೆ ರೇಡ್ | ಅರೆಸ್ಟ್ ತಪ್ಪಿಸಿದ ಶಾಸಕ

KARNATAKA NEWS/ ONLINE / Malenadu today/ Nov 1, 2023 SHIVAMOGGA NEWS THIRTHAHALLI | ಮಲೆನಾಡಿಗರೇ ಈಗಲೇ ಎಚ್ಚೆತ್ತುಕೊಳ್ಳಿ , ಯಾರಾದರೂ ಪಿನ್ ಇಟ್ಟರೇ ನಿಮ್ಮ ಮನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಬಂದು ನಿಮ್ಮನ್ನೇ ಅರೆಸ್ಟ್ ಮಾಡಬಹುದು. ಇವತ್ತು ಇಂತಹದ್ದೊಂದು ಸಂದಿಗ್ದ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬಸವನಗದ್ದೆಯಲ್ಲಿ ನಡೆದಿತ್ತು.  ಮಲ್ನಾಡಿನ ಹಳೆಯ ಮನೆಗಳಲ್ಲಿ ಜಿಂಕೆ ಕೊಂಬುಗಳು , ಕಾಡುಕೋಣದ ಕೋಡುಗಳು, ಮುಖವಾಡಗಳು ಇರುವುದು ಸಾಮಾನ್ಯ ಸಂಗತಿ. ಆದರೆ ಇದೀಗ ಅರಣ್ಯ ಇಲಾಖೆ ವನ್ಯಜೀವಿಗಗಳ ಅಂಗಾಂಗದ … Read more

ಕಾಡಿನ ಶಿಕಾರಿ | ಕೋಣ ಕಡಿದು ಮಾಂಸ ಹಂಚಿದ ಆರೋಪಿ ಅರೆಸ್ಟ್! ಅಪರೂಪದ ಕಾರ್ಯಾಚರಣೆ

KARNATAKA NEWS/ ONLINE / Malenadu today/ Nov 1, 2023 SHIVAMOGGA NEWS SORABA | ಶಿವಮೊಗ್ಗ ಜಿಲ್ಲೆ  ಸೊರಬ:ತಾಲೂಕಿನ ಉಳವಿಗ್ರಾಮದ ಮನೆಯೊಂದರಲ್ಲಿ  ಕಾಡುಕೋಣದ ಮಾಂಸ ಸಂಗ್ರಹಿಸಿದ ಆರೋಪ ಕೇಳಿಬಂದಿದ್ದು, ಮಾಲು ಸಮೇತ  ಸೊರಬ ವಲಯ ಅರಣ್ಯಾಧಿಕಾರಿಗಳು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ. ಮಲೆನಾಡಿ ಕಾಟಿ ಶಿಕಾರಿಯ ಬಗ್ಗೆ ಈ ಹಿಂದೆಯೇ ಮಲೆನಾಡು ಟುಡೆ ಸುದ್ದಿ ಪ್ರಸಾರ ಮಾಡಿತ್ತು. ಅರಣ್ಯ ಇಲಾಖೆಯ ಅಂತಾರಾಳದ ಮೌನದಿಂದಾಗಿ ಪ್ರಕರಣಗಳು ಹೊರಕ್ಕೆ ಬಂದಿರಲಿಲ್ಲ. ಇದೀಗ ಹುಲಿ ಉಗುರು ಸೇರಿದಂತೆ ವನ್ಯಜೀವಿಯ ಅಂಗಾಂಗಗಳ … Read more

ವಿಐಎಸ್​ಎಲ್​​ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!

KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು (Bhadravati Taluk) ವಿಐಎಸ್​ಎಲ್ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮರಿ ಸೆರೆಯಾದ ಬೆನ್ನಲ್ಲೆ ಮತ್ತೊಂದು ಚಿರತೆ ಅಲ್ಲಿಯೇ ಸಮೀಪ ಕ್ಯಾಮರಾದ ಕಣ್ಣಿಗೆ ಕಾಣಿಸಿಕೊಂಡಿದೆ.  ಕಾಡಾನೆ ದಾಳಿ ಬಳಿಕ ಮತ್ತೆ ಆಪರೇಷನ್​ಗೆ ಇಳಿದ ಡಾ.ವಿನಯ್! ಬೋನಿಗೆ ಬಿದ್ದ ಚಿರತೆ ನಡೆಸಿತು ಅಟ್ಯಾಕ್​! ಭದ್ರಾವತಿ VISL ಮರಿ ಚಿರತೆ ಸಿಕ್ಕಿಬಿದ್ದಿದ್ದೇಗೆ ಗೊತ್ತಾ? ಇನ್ನೂ 3 ದಿನ ಕಾರ್ಯಾಚರಣೆ! ಚಿರತೆಯ ಮರಿಯನ್ನು … Read more

ಕಾಡಾನೆ ದಾಳಿ ಬಳಿಕ ಮತ್ತೆ ಆಪರೇಷನ್​ಗೆ ಇಳಿದ ಡಾ.ವಿನಯ್! ಬೋನಿಗೆ ಬಿದ್ದ ಚಿರತೆ ನಡೆಸಿತು ಅಟ್ಯಾಕ್​! ಭದ್ರಾವತಿ VISL ಮರಿ ಚಿರತೆ ಸಿಕ್ಕಿಬಿದ್ದಿದ್ದೇಗೆ ಗೊತ್ತಾ? ಇನ್ನೂ 3 ದಿನ ಕಾರ್ಯಾಚರಣೆ!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್​ಎಲ್​ ನಲ್ಲಿ ಕಾಣಿಸಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ . ಕಳೆದ ಜುಲೈ 21 ರಂದು ಈ ಚಿರತೆ ವಿಎಸ್​ಎಲ್​ ಆವರಣದಲ್ಲಿ ಕಾಣಿಸಿತ್ತು. ಆನಂತರ ಅರಣ್ಯ ಇಲಾಖೆ 8 ಬೋನುಗಳು ಹಾಗೂ ಕ್ಯಾಮರಾಗಳನ್ನು ಅಳವಡಿಸಿತ್ತು. ಕ್ಯಾಮರಾಗಳಲ್ಲಿ ಆಗಾಗ ಚಿರತೆ ಹಾಗೂ ಮರಿಚಿರತೆ ಕಾಣಿಸಿಕೊಂಡಿತ್ತು.  ಎಂಪಿಎಂ ಹಾಗೂ ವಿಎಸ್​ಐಎಲ್​ ಆವರಣದಲ್ಲಿ ಕಾಣಿಸಿಕೊಳ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಲ್ಲಿನ ಸಿಬ್ಬಂದಿಗೆ … Read more