ಶಿರಾಳಕೊಪ್ಪ, ಉರುಳಿಗೆ ಸಿಲುಕಿ ಚಿರತೆ ಸಾವು

Leopard Dies in Snare Near Talagunda Forest 

ಶಿರಾಳಕೊಪ್ಪ: ತಾಳಗುಂದ ರಾಜ್ಯ ಅರಣ್ಯದ ಅಂಚಿನಲ್ಲಿ ಕಾಡುಪ್ರಾಣಿಗಳನ್ನು ಹಿಡಿಯಲು ಹಾಕಲಾಗಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಟ್ರೆಂಡ್​ನಲ್ಲಿದ್ದಾರೆ 73ರ ಬಾಡಿಬಿಲ್ಡರ್​ ರಾಮಪ್ಪ! ವಯಸ್ಸಿಗೆ ಸೆಡ್ಡು ಹೊಡೆದ ಇವರ ಕಥೆ ಗೊತ್ತಾ! ಇವರು ಶಿವಮೊಗ್ಗದವರು! ಶಿಕಾರಿಪುರ ತಾಲ್ಲೂಕಿನ ತಾಳಗುಂದ ರಾಜ್ಯ ಅರಣ್ಯ ಪ್ರದೇಶದ ಖಾಸಗಿ ಜಮೀನಿನ ಅಂಚಿನಲ್ಲಿ ಕಾಡಿನೊಳಗೆ ಹಾದುಹೋಗುವ ದಾರಿಯಲ್ಲಿ ಈ ಉರುಳನ್ನು ಹಾಕಲಾಗಿದೆ ಎನ್ನಲಾಗಿದೆ.  ಸ್ಥಳೀಯರು ಅರಣ್ಯದಂಚಿನಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟಿರುವ ಚಿರತೆಯ ಕೊಳೆತ ದೇಹವನ್ನು ಗಮನಿಸಿದ್ದಾರೆ. ಕೂಡಲೇ ಅವರು … Read more

ಜಿಂಕೆ ಬೇಟೆ! ಗಂಡನ ವಿರುದ್ಧವೇ ದೂರು ಕೊಟ್ಟ ಹೆಂಡತಿ!

Wife Exposes Husband in Poaching Case

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 1 2025: ಅಪರೂಪ ಎಂಬಂತಹ ಪ್ರಕರಣವೊಂದರಲ್ಲಿ ಪತ್ನಿಯೇ ತನ್ನ ಗಂಡನ ವಿರುದ್ಧ ಜಿಂಕೆ ಬೇಟೆಯಾಡಿದ ಆರೋಪ ಸಂಬಂಧ ದೂರು ನೀಡಿದ್ದಾರೆ. ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿನ ದುಬಾರೆ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆಯೊಂದು ಬಲೆಯ ಉರುಳಿಗೆ ಸಿಲುಕಿ ಸತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂದ ವಿಚಾರಣೆ ನಡೆಸಿದ ಅರಣ್ಯ ಸಿಬ್ಬಂದಿಗೆ ಜಿಂಕೆಯ ಸಾವಿಗೆ ತಮ್ಮ ಪತಿ ಬೇಟೆಗಾಗಿ ಹಾಕಿದ್ದ  ಉರುಳು ಕಾರಣ ಎಂದು ಮಹಿಳೆಯೊಬ್ಬರು ಅರಣ್ಯ ಇಲಾಖೆಗೆ … Read more