ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು!

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com | : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ನಗರದ ಸವಳಂಗ ರಸ್ತೆ ಯಲ್ಲಿ ನಡೆಯುತ್ತಿದ್ದ ಮೇಲ್ಸೇತುವೆಗೆ ಸಂಬಂಧಿಸಿದ ಕಾಮಗಾರಿ ವೇಳೆ ಗುಂಡಿ ಅಗೆಯಲಾಗಿತ್ತು.  ಗುಂಡಿಗಿಳಿದು ಕೆಲಸ ಮಾಡುತ್ತಿದ್ದ ವೇಳೆ ಗುಂಡಿಯಿಂದ ಅಗೆದಿದ್ದ ಮಣ್ಣು, ಕಾರ್ಮಿಕನ ಮೇಲೆ ಬಿದ್ದಿದೆ. ತಕ್ಷಣವೇ ಅಲ್ಲಿದ್ದವರೆಲ್ಲರೂ ಸೇರಿಕೊಂಡು ಕಾರ್ಮಿಕನನ್ನು ಕಾಪಾಡುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಜೆಸಿಬಿಯಿಂದ ಕೆಳಕ್ಕೆ … Read more

ಶಿವಮೊಗ್ಗದಲ್ಲಿ ಚಿಕ್ಕಬಳ್ಳಾಪುರದ ಕಾರ್ಮಿಕ ಸಾವು! ಲಾರಿಯಿಂದ ರಾಡು ಇಳಿಸುವಾಗ ನಡೆಯಿತು ದುರಂತ

Chikkaballapur labourer dies in Shimoga The tragedy occurred while unloading the rod from the lorry

ಶಿವಮೊಗ್ಗದಲ್ಲಿ ಚಿಕ್ಕಬಳ್ಳಾಪುರದ ಕಾರ್ಮಿಕ ಸಾವು! ಲಾರಿಯಿಂದ ರಾಡು ಇಳಿಸುವಾಗ ನಡೆಯಿತು ದುರಂತ

KARNATAKA NEWS/ ONLINE / Malenadu today/ May 24, 2023 SHIVAMOGGA NEWS ಶಿವಮೊಗ್ಗ/ ನಗರದ  ನಗರ ಹೊರವಲಯ ಗೋವಿಂದಾಪುರದಲ್ಲಿ ನಿರ್ಮಾಣವಾಗುತ್ತಿರುವ ಆಶ್ರಯ ಮನೆಗಳ ಆವರಣದಲ್ಲಿ ಜೆಸಿಬಿಯಿಂದ ಕಬ್ಬಿಣದ ರಾಡುಗಳನ್ನು ಇಳಿಸುವಾಗ, ಕಬ್ಬಿಣ ಮೈಮೇಲೆ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.  ಅವಧೂತರ ಹೆಸರಲ್ಲಿ ಗಂಡಾಂತರ ಮೆಸೇಜ್​ ಕಳುಹಿಸುತ್ತಿರುವ ಫೇಕ್​ ಅಕೌಂಟ್! ಮೃತ ಕಾರ್ಮಿಕನನ್ನ  ಚಿಕ್ಕಬಳ್ಳಾಪುರದ ಗುರುಮೂರ್ತಿ (35) ಎಂದು ಗುರುತಿಸಲಾಗಿದೆ. ಈ ಸಂಬಂಧ  ತುಂಗಾನಗರ  ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಯಿಂದ ರಾಡುಗಳನ್ನ … Read more