ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಯ ಮುಂದೆ ನಡೆದಿದ್ದೇನು?

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಮನೆ ಎದುರು ಇವತ್ತು ಬಂಜಾರ ಸಮುದಾಯ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆ ವಿಕೋಪಕ್ಕೆ ಹೋಗಿ ಮಾಜಿ ಸಿಎಂರ ಮನೆಯ ಮೇಲೆ ಕಲ್ಲುತೂರಾಟ ನಡೆದಿದೆ. ಪರಿಣಾಮ ಪೊಲೀಸರ ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ವೇಳೆ ಹಲವರಿಗೆ ಗಾಯಗಳಾಗಿದ್ದು, ಕಲ್ಲುತೂರಾಟದಲ್ಲಿ ಬಿಎಸ್​ವೈ ನಿವಾಸದ ಕಿಟಕಿ ಗಾಜುಗಳು ಧ್ವಂಸಗೊಂಡಿದೆ. ಘಟನೆಯ ದೃಶ್ಯಾವಳಿಗಳು ಇಲ್ಲಿವೆ ನೋಡಿ Read/shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ … Read more

shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನ ನಡೆಸಿದ ಘಟನೆ ನಡೆದಿದೆ.  ಇತ್ತೀಚೆಗೆ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ ಮೀಸಲಾತಿ ಮತ್ತು ಒಳಮೀಸಲಾತಿ ಪರಿಷ್ಕರಣೆಗೆ ಬಂಜಾರ ಸಮುದಾಯದ ತೀವ್ರ ಆಕ್ರೋಶ ಎದುರಾಗಿದೆ. ಇವತ್ತು ಇದೇ ವಿಚಾರಕ್ಕೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ ಬಂಜಾರ (ಲಂಬಾಣಿ) ಸಮುದಾಯದ ಜನರು, ಇಲ್ಲಿನ ಪ್ರಮುಖ ಸರ್ಕಲ್​ನಲ್ಲಿ ಧರಣಿ ನಡೆಸಿದರು.  ಈ ಪ್ರತಿಭಟನೆ ಕೆಲವೇ ಹೊತ್ತಿನಲ್ಲಿ ಪ್ರಕ್ಷ್ಯಬ್ರವಾಗಿದ್ದು, ಪ್ರತಿಭಟನಾಕಾರರು … Read more

shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನ ನಡೆಸಿದ ಘಟನೆ ನಡೆದಿದೆ.  ಇತ್ತೀಚೆಗೆ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ ಮೀಸಲಾತಿ ಮತ್ತು ಒಳಮೀಸಲಾತಿ ಪರಿಷ್ಕರಣೆಗೆ ಬಂಜಾರ ಸಮುದಾಯದ ತೀವ್ರ ಆಕ್ರೋಶ ಎದುರಾಗಿದೆ. ಇವತ್ತು ಇದೇ ವಿಚಾರಕ್ಕೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ ಬಂಜಾರ (ಲಂಬಾಣಿ) ಸಮುದಾಯದ ಜನರು, ಇಲ್ಲಿನ ಪ್ರಮುಖ ಸರ್ಕಲ್​ನಲ್ಲಿ ಧರಣಿ ನಡೆಸಿದರು.  ಈ ಪ್ರತಿಭಟನೆ ಕೆಲವೇ ಹೊತ್ತಿನಲ್ಲಿ ಪ್ರಕ್ಷ್ಯಬ್ರವಾಗಿದ್ದು, ಪ್ರತಿಭಟನಾಕಾರರು … Read more

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಬಗ್ಗೆ ಬಿಎಸ್​ವೈ ಮಹತ್ವದ ಮಾತು

 MALENADUTODAY.COM | SHIVAMOGGA  | #KANNADANEWSWEB ಸ್ವತಃ ಮೋದಿಯವರೇ ನನ್ನ ಹುಟ್ಟು ಹಬ್ಬದ ದಿನ ಶಿವಮೊಗ್ಗ ವಿಮಾನ ಉದ್ಗಾಟನೆಗೆ ಬುರುತ್ತಿರುವುದು ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪ್ರದಾನಿಯವರು ಬರುತ್ತಿರುವುದು ನನಗೆ ಸಮಾದಾನ ತಂದಿದೆ. ನಾಳಿನ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ ಕಡಿಮೆ ವೆಚ್ಚದಲ್ಲಿ ಕೇವಲ ಎರಡು ವರ್ಷದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದೆ. ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಇರುವ ರಾಜ್ಯದ ಎರಡನೇ ಅತೀ ದೊಡ್ಡ ವಿಮಾನ ನಿಲ್ದಾಣವಾಗಿದೆ. … Read more

ವಿಧಾನಸೌಧದಲ್ಲಿ ಬಿಎಸ್​ವೈ ಕೊನೆಯ ಗುಡುಗು! ಕಡೆಯ ಅಧಿವೇಶದನಲ್ಲಿ ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಕೊಟ್ಟರು ಸಲಹೆ

MALENADUTODAY.COM | SHIVAMOGGA  | #KANNADANEWSWEB ಇದು ನನ್ನ ಕೊನೆಯ ಅಧಿವೇಶನ ಎಂದ ಬಿಎಸ್‌ವೈ ಪಕ್ಷಕ್ಕಾಗಿ ನಾನು ಇನ್ನೂ ಹೋರಾಟ ಮಾಡುತ್ತೇನೆ. ಮನೆಯಲ್ಲಿ ಕೂತುಕೊಳ್ಳುವ ಪ್ರಶ್ನೆಯೇ ಇಲ್ಲ. ನೀವು ಎಲ್ಲೆಲ್ಲಿ ಕರೆಯುತ್ತಿರೋ ಅಲ್ಲೆಲ್ಲಾ ಬರುತ್ತೇನೆ. ಇನ್ನೂ ಐದು ವರ್ಷಗಳ ಕಾಲ ದೇವರು ಕೆಲಸ ಮಾಡುವ ಶಕ್ತಿಯನ್ನು ಕೊಟ್ಟರೆ ಖಂಡಿತ, ಈ ಚುನಾವಣೆ ಹಾಗೂ ಇನ್ನೊಂದು ಚುನಾವಣೆಯಲ್ಲೂ ಶಕ್ತಿ ಮೀರಿ ಕೆಲಸ ಮಾಡುತ್ತೇನೆ!  ಇದು ಬಿಜೆಪಿಯ ಹಿರಿಯ ಮುತ್ಸದ್ದಿ ಬಿಎಸ್​ವೈರವರ ಭಾವುಕ ಮಾತು. ಇವತ್ತು ಅಧಿವೇಶನದಲ್ಲಿ ತಮ್ಮ ವಿದಾಯದ … Read more

ವಿಧಾನಸೌಧದಲ್ಲಿ ಬಿಎಸ್​ವೈ ಕೊನೆಯ ಗುಡುಗು! ಕಡೆಯ ಅಧಿವೇಶದನಲ್ಲಿ ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಕೊಟ್ಟರು ಸಲಹೆ

MALENADUTODAY.COM | SHIVAMOGGA  | #KANNADANEWSWEB ಇದು ನನ್ನ ಕೊನೆಯ ಅಧಿವೇಶನ ಎಂದ ಬಿಎಸ್‌ವೈ ಪಕ್ಷಕ್ಕಾಗಿ ನಾನು ಇನ್ನೂ ಹೋರಾಟ ಮಾಡುತ್ತೇನೆ. ಮನೆಯಲ್ಲಿ ಕೂತುಕೊಳ್ಳುವ ಪ್ರಶ್ನೆಯೇ ಇಲ್ಲ. ನೀವು ಎಲ್ಲೆಲ್ಲಿ ಕರೆಯುತ್ತಿರೋ ಅಲ್ಲೆಲ್ಲಾ ಬರುತ್ತೇನೆ. ಇನ್ನೂ ಐದು ವರ್ಷಗಳ ಕಾಲ ದೇವರು ಕೆಲಸ ಮಾಡುವ ಶಕ್ತಿಯನ್ನು ಕೊಟ್ಟರೆ ಖಂಡಿತ, ಈ ಚುನಾವಣೆ ಹಾಗೂ ಇನ್ನೊಂದು ಚುನಾವಣೆಯಲ್ಲೂ ಶಕ್ತಿ ಮೀರಿ ಕೆಲಸ ಮಾಡುತ್ತೇನೆ!  ಇದು ಬಿಜೆಪಿಯ ಹಿರಿಯ ಮುತ್ಸದ್ದಿ ಬಿಎಸ್​ವೈರವರ ಭಾವುಕ ಮಾತು. ಇವತ್ತು ಅಧಿವೇಶನದಲ್ಲಿ ತಮ್ಮ ವಿದಾಯದ … Read more

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ  ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

MALENADUTODAY.COM | SHIVAMOGGA NEWS ಮನೆಮನೆಯಲ್ಲಿಯು ಬಿಎಸ್​ವೈ ಹುಟ್ಟುಹಬ್ಬ ಆಚರಣೆಗೆ ಬಿಜೆಪಿ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ. ಈ ಸಂಬಂಧ  ಮಾತನಾಡಿರುವ ಸಂಸದ ಬಿವೈ ರಾಘವೇಂದ್ರರವರು ಬಿಎಸ್​ವೈ ಹುಟ್ಟುಹಬ್ಬದ ಸವಿನೆನಪಿಗಾಗಿ 22 ರಿಂದ ಪ್ರತಿ ಶಕ್ತಿ ಕೇಂದ್ರದ ಪ್ರಮುಖರು ಗ್ರಾಮದ ಪ್ರತಿಯೊಂದು ಮನೆಗೆ ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ ಅಕ್ಕಿ ವಿತರಿಸಿದಂತೆ ಮನೆ ಮನೆಗೂ ಸಿಹಿ ಹಂಚಬೇಕು. ಹಾಗೆಯೇ ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ಹೊರಡಲು ವಿನಂತಿ ಮಾಡಿಕೊಂಡು, ಅವರೆಲ್ಲರನ್ನು ಕರೆತರುವ ಕಾರ್ಯ ಕಾರ್ಯಕರ್ತರದ್ದಾಗಿದೆ ಎಂದಿದ್ದಾರೆ. ಆನೆ ಸಾಕಲು ಸಹ … Read more

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ  ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

MALENADUTODAY.COM | SHIVAMOGGA NEWS ಮನೆಮನೆಯಲ್ಲಿಯು ಬಿಎಸ್​ವೈ ಹುಟ್ಟುಹಬ್ಬ ಆಚರಣೆಗೆ ಬಿಜೆಪಿ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ. ಈ ಸಂಬಂಧ  ಮಾತನಾಡಿರುವ ಸಂಸದ ಬಿವೈ ರಾಘವೇಂದ್ರರವರು ಬಿಎಸ್​ವೈ ಹುಟ್ಟುಹಬ್ಬದ ಸವಿನೆನಪಿಗಾಗಿ 22 ರಿಂದ ಪ್ರತಿ ಶಕ್ತಿ ಕೇಂದ್ರದ ಪ್ರಮುಖರು ಗ್ರಾಮದ ಪ್ರತಿಯೊಂದು ಮನೆಗೆ ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ ಅಕ್ಕಿ ವಿತರಿಸಿದಂತೆ ಮನೆ ಮನೆಗೂ ಸಿಹಿ ಹಂಚಬೇಕು. ಹಾಗೆಯೇ ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ಹೊರಡಲು ವಿನಂತಿ ಮಾಡಿಕೊಂಡು, ಅವರೆಲ್ಲರನ್ನು ಕರೆತರುವ ಕಾರ್ಯ ಕಾರ್ಯಕರ್ತರದ್ದಾಗಿದೆ ಎಂದಿದ್ದಾರೆ. ಆನೆ ಸಾಕಲು ಸಹ … Read more

ಶಿವಮೊಗ್ಗ ಏರ್​ಪೋರ್ಟ್ ವಿಚಾರ ಸಂಬಂಧ ಬಿಎಸ್​ವೈ ಜೊತೆಗೆ ಮಾತನಾಡಲು ಮುಂದಾದ ಸಿಎಂ ಬಸವರಾಜ ಬೊಮ್ಮಾಯಿ !ಕಾರಣ?

MALENADUOTDAY.COM | SHIVAMOGGA AIRPORT NEWS ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ (SHIVAMOGGA AIRPORT) ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಹೆಸರನ್ನೆ ಇಡಬೇಕು . ಈ ಸಂಬಂದ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆಯನ್ನು ಕಳಿಸುತ್ತೇವೆ ಎಂದು ಶಿವಮೊಗ್ಗದಲ್ಲಿಯೇ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿದ್ದರು.  ರಾಜ್ಯದ ಕೊಡಗು-ಕೇರಳ ಬಾರ್ಡರ್​ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್​​ ತಂಡ ಆದರೆ ಈ ಹಿಂದೆಯೇ ಕೇಳಿಬಂದಿದ್ದ ಪ್ರಸ್ತಾವನೆಯನ್ನು ವಿರೋಧಿಸಿದ್ದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಈ ಸಲವು ಸಿಎಂರವರ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರದ ಬಗ್ಗೆ ಬಿಎಸ್​ವೈ ಮಹತ್ವದ ಸೂಚನೆ

MALENADUTODAY.COM | SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್​ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು.  ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ (Shivamogga Airport) ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರದ ಮೂಲಕ ಮನವಿ … Read more