Karnataka election/ ಸೊರಬದಲ್ಲಿ ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ.ಅದರಲ್ಲಿ ಅಭ್ಯರ್ಥಿಗಳ ಆಸ್ತಿ ವಿವರಗಳು ವಿಶೇಷ ಕುತೂಹಲ ಮೂಡಿಸುತ್ತಿದೆ. ನಿನ್ನೆ  ಸೋಮವಾರ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ,  ಮಧುಬಂಗಾರಪ್ಪರಿಗೆ ಆಸ್ತಿಯ ಅರ್ಧದಷ್ಟು ಸಾಲವಿದೆ. ಬೇಳೂರು ಗೋಪಾಲಕೃಷ್ಣರಿಗೆ ಆಸ್ತಿಯೂ ಇಲ್ಲ ಮನೆಯೂ ಇಲ್ಲ. ಬಿಜೆಪಿಯ ವಿಜಯೇಂದ್ರ ಅವರು 126 ಕೋಟಿ ರೂ.ಆಸ್ತಿಯ ಒಡೆಯರಾಗಿದ್ದರೆ, ಕುಮಾರ್ ಬಂಗಾರಪ್ಪ 65 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. Read/ … Read more

Karnataka election/ ಸೊರಬದಲ್ಲಿ ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ.ಅದರಲ್ಲಿ ಅಭ್ಯರ್ಥಿಗಳ ಆಸ್ತಿ ವಿವರಗಳು ವಿಶೇಷ ಕುತೂಹಲ ಮೂಡಿಸುತ್ತಿದೆ. ನಿನ್ನೆ  ಸೋಮವಾರ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ,  ಮಧುಬಂಗಾರಪ್ಪರಿಗೆ ಆಸ್ತಿಯ ಅರ್ಧದಷ್ಟು ಸಾಲವಿದೆ. ಬೇಳೂರು ಗೋಪಾಲಕೃಷ್ಣರಿಗೆ ಆಸ್ತಿಯೂ ಇಲ್ಲ ಮನೆಯೂ ಇಲ್ಲ. ಬಿಜೆಪಿಯ ವಿಜಯೇಂದ್ರ ಅವರು 126 ಕೋಟಿ ರೂ.ಆಸ್ತಿಯ ಒಡೆಯರಾಗಿದ್ದರೆ, ಕುಮಾರ್ ಬಂಗಾರಪ್ಪ 65 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. Read/ … Read more

Yaduru rajaram / ಮಾಧ್ಯಮ ವರದಿಗಾರನಾದ ಜೆಡಿಎಸ್ ಅಭ್ಯರ್ಥಿ, ಶಂಕಿತ ನಕ್ಸಲ್ ಮನೆಗೆ ಭೇಟಿ ಕೊಟ್ಟು ಸಮಸ್ಯೆಗಳ ಅನಾವರಣ ಮಾಡಿದ ಕ್ಯಾಂಡಿಡೇಟ್

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಮಾಧ್ಯಮ ವರದಿಗಾರನಾದ ಜೆಡಿಎಸ್ ಅಭ್ಯರ್ಥಿ, ಶಂಕಿತ ನಕ್ಸಲ್ ಶೋಭಾ ಮನೆಯ ಶೋಚನೀಯ ಪರಿಸ್ಥಿತಿಯನ್ನು ತೆರೆದಿಟ್ಟ ಯಡೂರು ರಾಜರಾಮ್  ಜೆಡಿಎಸ್​ ಅಭ್ಯರ್ಥಿಯಿಂದ ಸಮಸ್ಯೆಯ ವರದಿಗಾರಿಕೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗು ಪಡೆದಿದೆ. ಕ್ಷೇತ್ರದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಸ್ಪರ್ದಾ ಕಣದಲ್ಲಿದ್ದು, ಬಿರುಸಾಗಿಯೇ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆಯಾ ಪಕ್ಷಗಳ ಅಭಿವೃದ್ಧಿ ಕಾರ್ಯಗಳು ಹಾಗು  ಪ್ರನಾಳಿಕೆ ವಿಷಯಗಳನ್ನು … Read more

Yaduru rajaram / ಮಾಧ್ಯಮ ವರದಿಗಾರನಾದ ಜೆಡಿಎಸ್ ಅಭ್ಯರ್ಥಿ, ಶಂಕಿತ ನಕ್ಸಲ್ ಮನೆಗೆ ಭೇಟಿ ಕೊಟ್ಟು ಸಮಸ್ಯೆಗಳ ಅನಾವರಣ ಮಾಡಿದ ಕ್ಯಾಂಡಿಡೇಟ್

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಮಾಧ್ಯಮ ವರದಿಗಾರನಾದ ಜೆಡಿಎಸ್ ಅಭ್ಯರ್ಥಿ, ಶಂಕಿತ ನಕ್ಸಲ್ ಶೋಭಾ ಮನೆಯ ಶೋಚನೀಯ ಪರಿಸ್ಥಿತಿಯನ್ನು ತೆರೆದಿಟ್ಟ ಯಡೂರು ರಾಜರಾಮ್  ಜೆಡಿಎಸ್​ ಅಭ್ಯರ್ಥಿಯಿಂದ ಸಮಸ್ಯೆಯ ವರದಿಗಾರಿಕೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗು ಪಡೆದಿದೆ. ಕ್ಷೇತ್ರದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಸ್ಪರ್ದಾ ಕಣದಲ್ಲಿದ್ದು, ಬಿರುಸಾಗಿಯೇ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆಯಾ ಪಕ್ಷಗಳ ಅಭಿವೃದ್ಧಿ ಕಾರ್ಯಗಳು ಹಾಗು  ಪ್ರನಾಳಿಕೆ ವಿಷಯಗಳನ್ನು … Read more

BREAKING NEWS/ ಸೊರಬದಲ್ಲಿಂದು ಸೋದರರ ಮುಖಾಮುಖಿ, ಸಾಗರದಲ್ಲಿ ಅಳಿಯನ ಗೆಲುವಿಗೆ ಮಾವನೇ ಸಾರಥಿ, ತೀರ್ಥಹಳ್ಳಿ ಗೆಲುವಿಗೆ ಯಡೂರು ದಾರಿ! ಇವತ್ತೆ ಸುಮಾರು, ನಾಳೆ ಇನ್ನೂ ಜೋರು

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣ ರಂಗು ಇವತ್ತು ವಿಶೇಷ ಕಳೆಯನ್ನು ಪಡೆದುಕೊಳ್ಳಲಿದೆ. ನಾಮಪತ್ರ ಸಲ್ಲಿಕೆಯ ಭರಾಟೆ ಜಿಲ್ಲೆಯಲ್ಲಿ ಜೋರಾಗಿದ್ದು ಸೊರಬ ತಾಲ್ಲೂಕಿನಲ್ಲಿ ಮಧು ಬಂಗಾರಪ್ಪ ಹಾಗೂ ಕುಮಾರ್ ಬಂಗಾರಪ್ಪ ಒಂದೇ ದಿನ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.  Read / ಶಿವಮೊಗ್ಗ ಕಾಂಗ್ರೆಸ್​ ಕಚೇರಿ ಎದುರೂಹೈಡ್ರಾಮಾ/ ಟೈರ್​ಗೆ ಬೆಂಕಿ/ ಗ್ರಾಮಾಂತರದಲ್ಲಿ ಸಿಡಿದ ನಾರಾಯಣ ಸ್ವಾಮಿ!? ಕಾರಣ?  ಸೊರಬದಲ್ಲಿ ಸೋದರರ ಬಲ ಪ್ರದರ್ಶನ ಹಾಲಿ ಶಾಸಕ ಕುಮಾರ್​ ಬಂಗಾರಪ್ಪರ … Read more

BREAKING NEWS/ ಸೊರಬದಲ್ಲಿಂದು ಸೋದರರ ಮುಖಾಮುಖಿ, ಸಾಗರದಲ್ಲಿ ಅಳಿಯನ ಗೆಲುವಿಗೆ ಮಾವನೇ ಸಾರಥಿ, ತೀರ್ಥಹಳ್ಳಿ ಗೆಲುವಿಗೆ ಯಡೂರು ದಾರಿ! ಇವತ್ತೆ ಸುಮಾರು, ನಾಳೆ ಇನ್ನೂ ಜೋರು

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣ ರಂಗು ಇವತ್ತು ವಿಶೇಷ ಕಳೆಯನ್ನು ಪಡೆದುಕೊಳ್ಳಲಿದೆ. ನಾಮಪತ್ರ ಸಲ್ಲಿಕೆಯ ಭರಾಟೆ ಜಿಲ್ಲೆಯಲ್ಲಿ ಜೋರಾಗಿದ್ದು ಸೊರಬ ತಾಲ್ಲೂಕಿನಲ್ಲಿ ಮಧು ಬಂಗಾರಪ್ಪ ಹಾಗೂ ಕುಮಾರ್ ಬಂಗಾರಪ್ಪ ಒಂದೇ ದಿನ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.  Read / ಶಿವಮೊಗ್ಗ ಕಾಂಗ್ರೆಸ್​ ಕಚೇರಿ ಎದುರೂಹೈಡ್ರಾಮಾ/ ಟೈರ್​ಗೆ ಬೆಂಕಿ/ ಗ್ರಾಮಾಂತರದಲ್ಲಿ ಸಿಡಿದ ನಾರಾಯಣ ಸ್ವಾಮಿ!? ಕಾರಣ?  ಸೊರಬದಲ್ಲಿ ಸೋದರರ ಬಲ ಪ್ರದರ್ಶನ ಹಾಲಿ ಶಾಸಕ ಕುಮಾರ್​ ಬಂಗಾರಪ್ಪರ … Read more