ವಿಷ ಕುಡಿದ 21 ರ ಯುವಕ! ಸಾವಿಗೆ ಕಾರಣವಾಯ್ತಾ ಪ್ರೇಮ!?

ವಿಷ ಕುಡಿದ 21 ರ ಯುವಕ! ಸಾವಿಗೆ ಕಾರಣವಾಯ್ತಾ ಪ್ರೇಮ!?

SHIVAMOGGA NEWS / ONLINE / Malenadu today/ Nov 21, 2023 NEWS KANNADA Shivamogga| Malnenadutoday.com | ಶಿವಮೊಗ್ಗ ಜಿಲ್ಲೆಯ ಆಡಗೋಡಿ ಗ್ರಾಮದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ .  ಕುಂಸಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ ಪ್ರೇಮ ವೈಫಲ್ಯದಿಂದ ಈತ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.  READ : ಮೆಸ್ಕಾಂ ಪ್ರಕಟಣೆ! ಶಿವಮೊಗ್ಗ ನಗರದ 25 ಕ್ಕೂ ಹೆಚ್ಚು ಪ್ರದೇಶದಲ್ಲಿ ನಾಳೆ ವಿದ್ಯುತ್ ವ್ಯತ್ಯಯ!   ನಿನ್ನೆ ಸಂಜೆ ಇಲ್ಲಿನ … Read more

ಟ್ರ್ಯಾಕ್ಟರ್ ಪಲ್ಟಿಯಾಯ್ತು! ಮೈಮೇಲೆ ಮೂರು ಕರೆಂಟ್ ಕಂಬ ಬಿತ್ತು! ಯಮನೇ ಬೆನ್ನತ್ತಿದ್ರೂ ಬದುಕಿ ಬಂದ ಯುವಕ! VIRAL ಘಟನೆ

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ಹಣೆಬರಹ ಗಟ್ಟಿಯಿದ್ರೆ ಯಮ ಬಂದ್ರೂ ವಾಪಸ್ ಹೋಗುತ್ತಾನೆ ಎಂಬ ಮಾತಿದೆ. ಆ ಮಾತಿಗೆ ಪೂರಕವಾದ ಘಟನೆಯೊಂಧು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ನಡೆದಿದೆ.  ಕರೆಂಟ್ ಕಂಬಗಳನ್ನು ಸಾಗಿಸ್ತಿದ್ದ ಟ್ರ್ಯಾಕ್ಟರ್​ವೊಂದು ಚಾಲಕನ ನಿಯಂತ್ರಕ್ಕೆ ಸಿಗದೆ ಹೊಲಕ್ಕೆ ನುಗ್ಗಿ ಪಲ್ಟಿಯಾಗಿತ್ತು. ಅಚಾನಕ್ ಆಗಿ ನಡೆದ ಈ ಘಟನೆಯಲ್ಲಿ ಕರೆಂಟ್ ಕಂಬಗಳೆಲ್ಲಾ ಹೊಲಕ್ಕೆ ಉರುಳಿದ್ದವು. ಇಷ್ಟೆ ಆಗಿದ್ದರೇ ಏನೂ ಆಗುತ್ತಿರಲಿಲ್ಲ. ಹೀಗೆ ಬಿದ್ದ ಕರೆಂಟ್ ಕಂಬಗಳು … Read more

ನಿವೇಶನ ಕೊಟ್ಟಿಲ್ಲ ಅಂತಾ ನೀರಿನ ಟ್ಯಾಂಕ್​ ಹತ್ತಿದ ಯುವಕ!

ನಿವೇಶನ ಕೊಟ್ಟಿಲ್ಲ ಅಂತಾ ನೀರಿನ ಟ್ಯಾಂಕ್​ ಹತ್ತಿದ ಯುವಕ!

KARNATAKA NEWS/ ONLINE / Malenadu today/ May 1, 2023 GOOGLE NEWS ಸಾಗರ/ ಶಿವಮೊಗ್ಗ/ ಇಲ್ಲಿನ ವರದಳ್ಳಿ ರಸ್ತೆಯಲ್ಲಿ ಸಿಗುವ ಅಗ್ನಿಶಾಮಕ ಠಾಣೆ ಎದುರು ಇರುವ ನೀರಿನ ಟ್ಯಾಂಕ್ ಹತ್ತಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ ಘಟನೆ ಇವತ್ತು ಬೆಳಗ್ಗೆ ನಡೆದಿದೆ.  ಏನಿದು ಘಟನೆ?    ಸರ್ಕಾರದಿಂದ ನಿವೇಶನ ಒದಗಿಸಿಲ್ಲ ಎಂದು ದೂರಿರುವ ಯುವಕನೊಬ್ಬ ನಿವೇಶನ ಒದಗಿಸುವಂತೆ ಆಗ್ರಹಿಸಿ ನೀರಿ ಟ್ಯಾಂಕ್ ಹತ್ತಿ ಪ್ರತಿಭಟನೆಗೆ ಮುಂದಾಗಿದ್ದ. ಅಲ್ಲದೆ ಬೇಡಿಕೆ ಈಡೇರದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. … Read more