ಪ್ರಧಾನಿ ಮೋದಿ ಜನ್ಮದಿನ: ಬಸ್​ ನಿಲ್ದಾಣದಲ್ಲಿ ಟೀ ಬೋಂಡಾ ಮಾರಾಟ ಮಾಡಿದ ಪದವೀಧರರು, ಕಾರಣವೇನು

Modi birthday

Modi birthday ಶಿವಮೊಗ್ಗ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದರ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆ ನಡೆಸಿದ್ದರೆ, ಇತ್ತ  ಶಿವಮೊಗ್ಗದಲ್ಲಿ  ಯುವ ಕಾಂಗ್ರೆಸ್ ಮತ್ತು ಪದವೀಧರರು ‘ನಿರುದ್ಯೋಗ ದಿನ’ ಎಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪದವೀಧರರು ವಿನೂತನ ಪ್ರತಿಭಟನೆಗೆ ಮುಂದಾದರು. ಪದವಿ ಪಡೆದ ಯುವಕರು ಅಕಾಡೆಮಿಕ್ ಗೌನ್ ಧರಿಸಿ, ಚಹಾ, ಬೋಂಡಾ, ತರಕಾರಿ ಮಾರಾಟ ಮಾಡಿದರು. ಜೊತೆಗೆ … Read more

youth congress ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ಸಿಗುವಂತೆ ಕ್ರಮ ಕೈಗೊಳ್ಳಿ | ಯೂತ್​ ಕಾಂಗ್ರೆಸ್​ ಆಗ್ರಹ

youth congress

youth congress  ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಸಕಾಲದಲ್ಲಿ ಸಿಗದೇ ವಿದ್ಯಾರ್ಥಿಗಳು-ಪೋಷಕರು ಆತಂಕ್ಕೊಳಗಾಗುತ್ತಿದ್ದಾರೆ. ಹಾಗಾಗಿ ಪ್ರಮಾಣಪತ್ರಗಳನ್ನು ಶೀಘ್ರವಾಗಿ ನೀಡಬೇಕೆಂದು  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್ ಆಗ್ರಹಿಸಿದೆ. youth congress ಯೂತ್​ ಕಾಂಗ್ರೆಸ್​ನ ಆಗ್ರಹವೇನು ಈ ಕುರಿತು ಇಂದು ಶಿವಮೊಗ್ಗದ  ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ ನಡೆಸಿ ಯೂತ್​ ಕಾಂಗ್ರೆಸ್​ ಸರ್ಕಾರದ ನಿಯಮಾವಳಿಗಳಂತೆ ಯಾವುದೇ ಶಾಲಾ – ಕಾಲೇಜಿನ ಪ್ರವೇಶಕ್ಕೆ, ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹಂಚಿಕೆಗೆ ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. … Read more

youth congress : ಯೂತ್​ ಕಾಂಗ್ರೆಸ್​ ವತಿಯಿಂದ 2 ವರ್ಷ ನೂರು ಹರ್ಷ ಎಂಬ ಕಿರು ಹೊತ್ತಿಗೆ ಬಿಡುಗಡೆ 

youth congress

youth congress : 2 ವರ್ಷ ನೂರು ಹರ್ಷ ಕಿರು ಹೊತ್ತಿಗೆ ಬಿಡುಗಡೆ  ಮಾಡಿದ ಯೂತ್​ ಕಾಂಗ್ರೆಸ್​  ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಕಾರ್ಯವೈಖರಿಯ ಕುರಿತಾಗಿ  ಜಿಲ್ಲಾ ಯುವ ಕಾಂಗ್ರೆಸ್ ಇಂದು 02 ವರ್ಷ ನೂರು ಹರ್ಷ ಎಂಬ ಕಿರು ಹೊತ್ತಿಗೆ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. youth congress :  ಈ ಕುರಿತು ಸೂಡಾ ಸದಸ್ಯ ಪ್ರವೀಣ್  ಪತ್ರಿಕಾ ಭವನದಲ್ಲಿ  ಸುದ್ಧಿಗೋಷ್ಠಿ ನಡೆಸಿ ಮಾತನಾಡಿ ಕಾಂಗ್ರೆಸ್ ಸರ್ಕಾರ 2 ವರ್ಷ ಯಶಸ್ವಿಯಾಗಿ ಪೂರೈಸಿದೆ. ನಮ್ಮ ಸರ್ಕಾರ … Read more

youth congress : ಯುವ ನಾಯಕತ್ವ ಸಮಾವೇಶದಲ್ಲಿ ಅಧಿಕಾರ ಸ್ವೀಕರಿಸಿದ ನೂತನ ಪದಾಧಿಕಾರಿಗಳು 

youth congress

youth congress : ಶಿವಮೊಗ್ಗದ ಜಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಇಂದು ಯುವ ನಾಯಕತ್ವ ಸಮಾವೇಶ ಮತ್ತು ಜಿಲ್ಲಾ ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ವೇಳೆ ನೂತನ ಯುವ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಹರ್ಷಿತ್​ ಗೌಡ ಸೇರಿದಂತೆ ಇತರೆ ಪದಾಧಿಕಾರಿಗಳು ಯುವ ಕಾಂಗ್ರೆಸ್‌ ಧ್ವಜ ಪಡೆದು, ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ನೂತನ ಪದಾಧಿಕಾರಿಗಳಿಗೆ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಆರ್​ ಪ್ರಸನ್ನ ಕುಮಾರ್​ ಪ್ರಮಾಣವಚನ ಭೊಧಿಸಿದರು.  youth congress : ಈ  ಕಾರ್ಯಕ್ರಮವನ್ನು ಶಿಕ್ಷಣ ಸಚಿವ … Read more