ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಸಾವು!
KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಓದಿ / ಡಿಪ್ಲೋಮೋ ಕೋರ್ಸ್ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 % ಉದ್ಯೋಗಾವಕಾಶ/ ವಿವರ ಇಲ್ಲಿದೆ ಏನಾಯ್ತು? 15 ದಿನಗಳ ಹಿಂದೆ ತನ್ನ ಸೋದರ ಮಾವ ನಿಧನರಾದ ಕಾರಣ ಭಧ್ರಾವತಿ ನಗರದ ಖಾಜಿ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಸಮೀರ್ ಎಂಬಾತ ಬಂದಿದ್ದ. … Read more