ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮುರಿದು ಬಿತ್ತು ಏಳು ವಿದ್ಯುತ್ ಕಂಬ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಗಂಗೂರು ಬಳಿ ಅಜಾಗರೂಕತೆಯಿಂದ ಲಾರಿ ಚಾಲನೆ ಮಾಡಿ ವಿದ್ಯುತ್ ಕಂಬಗಳು ಮುರಿಯಲು ಕಾರಣನಾದ ಚಾಲಕನ ವಿರುದ್ಧ ಮೆಸ್ಕಾಂ ಅಧಿಕಾರಿಗಳು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. 

Malenadu Today Shivamogga

ಅ.21ರಂದು ಲಾರಿ ಗುದ್ದಿದ  ಘಟನೆ ನಡೆದಿದೆ. ಈ ಘಟನೆಯಲ್ಲಿ ಏಕಕಾಲಕ್ಕೆ ಏಳು ವಿದ್ಯುತ್ ಕಂಬಗಳು ತುಂಡಾಗಿ ನೆಲಕ್ಕುರುಳಿವೆ. ಇದರಿಂದ 1.50 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಮೆಸ್ಕಾಂ ಆರೋಪಿಸಿದೆ. 

READ : ಶಿವಮೊಗ್ಗ ಜಿಲ್ಲೆಯ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ POWERCUT

Malenadu Today Shivamogga

ಈ ಸಂಬಂಧ ಪೊಲೀಸರಿಗೆ ದೂರು ನೀಡುವುದು ಬೇಡ. ಹೊಸದಾಗಿ ಕಂಬಗಳನ್ನು ಅಳವಡಿಸಲು ಉಂಟಾಗುವ ವೆಚ್ಚ ಭರಿಸಲು ನಾನು ಸಿದ್ದ ಎಂದು ಲಾರಿ ಚಾಲಕ  ತಿಳಿಸಿದ್ದರಂತೆ. ಆದರೆ ಅವರು ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಲಾಗಿದ


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!


 

Leave a Comment