ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ

The tragedy took place when he was crossing the road to harvest flowers for the deity.

ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ

ಶಿವಮೊಗ್ಗ ಜಿಲ್ಲೆ  ತೀರ್ಥಹಳ್ಳಿ  ತಾಲ್ಲೂಕು ಹಾರೋಗುಳಿಗೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ 50 ವರ್ಷದ ಹಿರಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ. 

ಹೇಗಾಯ್ತು ಘಟನೆ 

ಮನೆ ಸಮೀಪದ ಅಡಿಕೆ ತೋಟದಲ್ಲಿ ಉದಯ (50) ಎಂಬುವರು ಮರ ಹತ್ತಿ ಕೆಲಸ ಮಾಡುತ್ತಿದ್ದರು, ಈ ವೇಳೆ  ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪಟ್ಟಣದ ಜೆಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ನಿಧನರಾಗಿದ್ದಾರೆ. 

ಕಳೆದ ಶನಿವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಘಟನೆ  ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.



ದೇವರಿಗೆ ಹೂವು ಕೊಯ್ಯಲು ಹೋದಾಗ ಆಕ್ಸಿಡೆಂಟ್



ದೇವರ ಪೂಜೆಗೆ ಅಂತಾ ಹೂವು  ಕೊಯ್ಯಲು ಹೋಗಿದ್ದ ವ್ಯಕ್ತಿಯೊಬ್ಬರು ಆಕ್ಸಿಡೆಂಟ್​ನಲ್ಲಿ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಂಭವಿಸಿದೆ. 



76 ವರ್ಷದ ನಾಗೇಂದ್ರಪ್ಪ ಮೃತರರು. ಗುಡ್ಡೇಕೊಪ್ಪದಲ್ಲಿರುವ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಗಿಡಗಳಿಂದ ದೇವರ ಪೂಜೆಗೆ ಅಂತಾ ಹೂವು ಕೊಯ್ಯಲು ಇವರು ಹೊರಕ್ಕೆ ಬಂದಿದ್ದಾರೆ. 

ಈ ವೇಳೆ  ಆನಂದ ಪುರ-ತೀರ್ಥಹಳ್ಳಿ ರಸ್ತೆಯನ್ನ ದಾಟುವಾಗ ಸ್ಕೂಟಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ  ನಾಗೇಂದ್ರಪ್ಪನವರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಅವರನ್ನ  ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸಲಾಗಿದೆ. 

ಅಲ್ಲಿ   ವೈದ್ಯರ ಶಿಫಾರಸ್ಸಿನ‌ ಮೇರೆಗೆ ಮಣಿಪಾಲ್​ ಆಸ್ಪತ್ರೆಗೆ ಅವರನ್ನು ಶಿಫ್ಟ್​ ಮಾಡಲಾಗಿದೆ. ಆದರೆ ಪ್ರಯೋಜವಾಗಿಲ್ಲ.ಪುನಃ ಜೆಸಿ ಆಸ್ಪತ್ರೆಗೆ ಅವರನ್ನು ಕರೆತರಲಾಗಿದ್ದು, ಅಲ್ಲಿಯೇ ಅವರು ಸಾವನ್ನಪ್ಪಿದ್ದಾರೆ. 

ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಲಾಗಿದ್ದು, ಸ್ಕೂಟಿ ಸವಾರನಿಗಾಗಿ ಹುಡುಕಾಟ ನಡೆಸ್ತಿದ್ದಾರೆ. 

 



ಇದನ್ನು ಸಹ ಓದಿ



Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 



ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



 

MALENADUTODAY.COM/ SHIVAMOGGA / KARNATAKA WEB NEWS

HASHTAGS

Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga

#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite MalenaduToday.com Malenadu today Malenadu Postbox kannnada