KARNATAKA NEWS/ ONLINE / Malenadu today/ Aug 21, 2023 SHIVAMOGGA NEWS
ಶಿವಮೊಗ್ಗ ನಗರ ನಾಗರಿಕರಿಗೆ ಸಂಬಂಧಿಸಿದಂತೆ ಜಲಮಂಡಳಿ ಪ್ರಕಟಣೆಯೊಂದನ್ನ ನೀಡಿದ್ದು, ಎರಡು ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಏನಿದೆ ಪ್ರಕಟಣೆಯಲ್ಲಿ?
ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇರುವುದರಿಂದ ದಿ: 22/08/2023 ಮತ್ತು ದಿ: 23/08/2023 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನಷ್ಟು ಸುದ್ದಿಗಳು
ಕಾಗೋಡು ತಿಮ್ಮಪ್ಪರಿಗೆ ದೇವರಾಜು ಅರಸು ಪ್ರಶಸ್ತಿ! ಹಿರಿಯ ಮುಖಂಡರ ಬಗ್ಗೆ ಸಿದ್ದರಾಮಯ್ಯರ ಮಾತು!
ಆಕ್ಸಿಡೆಂಟ್ನಲ್ಲಿ ಗೆಳಯನ ಸಾವಿನ ಸುದ್ದಿ ಕೇಳಿ ಸ್ನೇಹಿತನಿಗೆ ಹಾರ್ಟ್ ಅಟ್ಯಾಕ್! ಸಾವಲ್ಲಿ ಒಂದಾದ ಆಪ್ತಮಿತ್ರರು!
ಶಿವಮೊಗ್ಗ-ಭದ್ರಾವತಿ ಪೊಲೀಸರ ದಿಢೀರ್ ನೈಟ್ ಆಪರೇಷನ್! ಕೆಲವೇ ಗಂಟೆಗಳಲ್ಲಿ 105 ಮಂದಿ ವಿರುದ್ಧ ಕೇಸ್
ಶಿವಮೊಗ್ಗ ಜಿಲ್ಲೆಯ ವಿವಿದೆಡೆ ಇಂದು ಪವರ್ ಕಟ್ ಜಾರಿ! ಎಲ್ಲೆಲ್ಲಿ? ಪೂರ್ತಿ ವಿವರ ಇಲ್ಲಿದೆ!
