MALNAD SUDDI

ಶಿವಾಲಯದಲ್ಲಿ ಹುಂಡಿ ಕದ್ದು ಮಳ್ಳನಾದ ಕಳ್ಳ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಾಲಯದಲ್ಲಿ ಹುಂಡಿ ಕದ್ದು ಮಳ್ಳನಾದ ಕಳ್ಳ

ಶಿವಮೊಗ್ಗ ಬಸವೇಶ್ವರ ನಗರ ಪಶ್ಟಿಮದ ಮೆಹೋಜಿರಾವ್ ಲೇ ಔಟ್ ನಲ್ಲಿರುವ ಶಿವಾಲಯದಲ್ಲಿ ಭಾನುವಾರ ಮಧ್ಯರಾತ್ರಿ ಹುಂಡಿ ಕಳ್ಳತನವಾಗಿದ್ದು ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ದೇವಲಾಯದ ಎರಡು ಬಾಗಿಲುಗಳನ್ನು ಮುರಿದು ಒಳ ಪ್ರವೇಶಿಸಿದ ಕಳ್ಳ ಹುಂಡಿಯನ್ನು ಕದ್ದಿದ್ದಾನೆ. ಆದರೆ ಹಿಂದಿನ ದಿನವೇ ಹುಂಡಿಯಲ್ಲಿದ್ದ ಹಣವನ್ನು ದೇವಸ್ಥಾನದ ಮುಖ್ಯಸ್ಥರು ತೆಗೆದಿದ್ದರು. ಬಂದದಾರಿಗೆ ಸುಂಕವಿಲ್ಲ ಎಂಬಂತೆ ಕಳ್ಳ ವಾಪಸ್ಸಾಗಿದ್ದಾನೆ. ಮಧ್ಯರಾತ್ರಿ 3 :30 ರ ಸುಮಾರಿಗೆ ಈ ಘಟನೆ ನಡೆದಿದ್ದು, ದೇವಲಾಯದ ಮುಖ್ಯಸ್ಥರು ವಿನೋಬ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಿಮಿಸದ ಪೊಲೀಸರು ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

 

View this post on Instagram

 

A post shared by KA on line (@kaonlinekannada)

 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.