KARNATAKA NEWS/ ONLINE / Malenadu today/ Aug 25, 2023 SHIVAMOGGA NEWS
ತಡರಾತ್ರಿಯಲ್ಲಿ ಬಂದು ಲಾರಿಯೊಂದನ್ನ ಕದಿಯಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು (Sagara Taluk) ಆನಂದಪುರದಲ್ಲಿ ನಡೆದಿದೆ.
ಏನಿದು ಘಟನೆ
ಆನಂದಪುರದ ಅಶೋಕ ರಸ್ತೆಯಲ್ಲಿ ಸ್ಥಳೀಯ ನಿವಾಸಿಯೊಬ್ಬರು ಲಾರಿಯೊಂದನ್ನ ಪಾರ್ಕ್ ಮಾಡಿದ್ದರು. ಇದನ್ನ ಗಮನಿಸಿದ್ದ ದುಷ್ಕರ್ಮಿಗಳು ತಡರಾತ್ರಿ ಲಾರಿಯ ಬಳಿಗೆ ಬಂದು, ಅದನ್ನ ಸ್ಟಾರ್ಟ್ ಮಾಡಿ ಕೊಂಡೊಯ್ಯಲು ಯತ್ನಿಸಿದ್ದಾರೆ. ಆದರೆ ಎಷ್ಟೆ ಪ್ರಯತ್ನಿಸಿದರೂ ಲಾರಿ ಸ್ಟಾರ್ಟ್ ಆಗಲಿಲ್ಲ. ಹೀಗಾಗಿ ಲಾರಿ ಕದಿಯುವ ಯತ್ನ ಬಿಟ್ಟು, ಲಾರಿಯಲ್ಲಿದ್ದ ಡೀಸೆಲ್ ಕದ್ದು ಪರಾರಿಯಾಗಿದ್ದಾರೆ. ಈ ಘಟನೆ ಸ್ಥಳೀಯ ನಿವಾಸಿಯೊಬ್ಬರು ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನಷ್ಟು ಸುದ್ದಿಗಳು
ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?ಉದ್ಯೋಗಕ್ಕಾಗಿ ಹುಡಕಾಡ್ತಿದ್ದೀರಾ?
ಇಲ್ಲಿದೆ ಅವಕಾಶ! ವಿದ್ಯಾರ್ಹತೆ ಎಸ್ಎಸ್ಎಲ್ಸಿ-ಪದವಿ! ಪೂರ್ತಿ ವಿವರ ಇಲ್ಲಿದೆ
ಬಾಂಬ್ ಇನ್ ದಿ ಸಿಟಿ ಗೇಮ್ ಆಡ್ತಿರಾ! ಮಹಿಳೆಯರಿಗೆ ಮಾತ್ರ ಅವಕಾಶ! ಪುರುಷರಿಗೂ ಇದೆ