ರಸ್ತೆ ಬದಿ ನಿಂತಿದ್ದ ಲಾರಿಯನ್ನೆ ಕದ್ದೊಯ್ಯಲು ಯತ್ನಿಸಿದ ಕಳ್ಳರು!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Aug 25, 2023 SHIVAMOGGA NEWS

ತಡರಾತ್ರಿಯಲ್ಲಿ ಬಂದು ಲಾರಿಯೊಂದನ್ನ ಕದಿಯಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು (Sagara Taluk) ಆನಂದಪುರದಲ್ಲಿ ನಡೆದಿದೆ. 

ಏನಿದು ಘಟನೆ 

ಆನಂದಪುರದ ಅಶೋಕ ರಸ್ತೆಯಲ್ಲಿ ಸ್ಥಳೀಯ ನಿವಾಸಿಯೊಬ್ಬರು ಲಾರಿಯೊಂದನ್ನ ಪಾರ್ಕ್ ಮಾಡಿದ್ದರು. ಇದನ್ನ ಗಮನಿಸಿದ್ದ ದುಷ್ಕರ್ಮಿಗಳು ತಡರಾತ್ರಿ ಲಾರಿಯ ಬಳಿಗೆ ಬಂದು, ಅದನ್ನ ಸ್ಟಾರ್ಟ್​ ಮಾಡಿ ಕೊಂಡೊಯ್ಯಲು ಯತ್ನಿಸಿದ್ದಾರೆ. ಆದರೆ ಎಷ್ಟೆ ಪ್ರಯತ್ನಿಸಿದರೂ ಲಾರಿ ಸ್ಟಾರ್ಟ್ ಆಗಲಿಲ್ಲ. ಹೀಗಾಗಿ ಲಾರಿ ಕದಿಯುವ ಯತ್ನ ಬಿಟ್ಟು, ಲಾರಿಯಲ್ಲಿದ್ದ ಡೀಸೆಲ್​ ಕದ್ದು ಪರಾರಿಯಾಗಿದ್ದಾರೆ. ಈ ಘಟನೆ  ಸ್ಥಳೀಯ ನಿವಾಸಿಯೊಬ್ಬರು ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.   


ಇನ್ನಷ್ಟು ಸುದ್ದಿಗಳು


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor