Friday, 1 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
COURT LIVE

Thirthahalli court  | ಶೂಟ್‌ ಮಾಡ್ಬೇಕಾ ಎಂದು ಕುತ್ತಿಗೆಗೆ ಗುಂಡು ಹಾರಿಸಿದ ಕೇಸ್‌ ಎಂತಾಯ್ತು ಗೊತ್ತಾ? |ತೀರ್ಥಹಳ್ಳಿ ಕೋರ್ಟ್‌ ತೀರ್ಪು

13
Last updated: September 14, 2024 3:21 pm
13
Share
SHARE

SHIVAMOGGA | MALENADUTODAY NEWS 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 14, 2024  thirthahalli court 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಮಹತ್ವದ ಪ್ರಕರಣವೊಂದರಲ್ಲಿ ತೀರ್ಥಹಳ್ಳಿ ಕೋರ್ಟ್‌ ಆರೋಪಿಯೊಬ್ಬರಿಗೆ ಐದು ವರ್ಷ ಶಿಕ್ಷೆ ವಿಧಿಸಿದೆ. ಹೊಲಕ್ಕೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಗುಂಡು ಹಾರಿಸಿದ ಪ್ರಕರಣ ಇದಾಗಿದೆ. ವರದಿಯ ಪೂರ್ತಿ ವಿವರ ಹೀಗಿದೆ. 

ತೀರ್ಥಹಳ್ಳಿ ಕೋರ್ಟ್‌ thirthahalli court 

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಜಟ್ಟಿನಮಕ್ಕಿ ಗ್ರಾಮದಲ್ಲಿ 23-04-2018 ರಂದು ನಡೆದ ಘಟನೆ ಇದು. ಅವತ್ತು  ಗ್ರಾಮದ ನಿವಾಸಿ ಅಶೋಕ ಎಂಬವರ ಮನೆಯ ಪಕ್ಕದಲ್ಲಿರುವ ಜಾಗದಿಂದ ಕೃಷ್ಣಮೂರ್ತಿ ಎಂಬವರು ತಮ್ಮ ಜಮೀನಿಗೆ ಹೋಗುತ್ತಿದ್ದರು.

car decor
NES Head Office, Balaraja Urs Road, Shivamogga

ಬಂದೂಕು ಗುಂಡೇಟು – gun shot 

ಓಡಾಡುವ ಈ ಜಾಗದ ವಿಚಾರಕ್ಕೆ ಮುಂಚೇನೆ ಗಲಾಟೆ ಮತ್ತು ತಂಟೆ ತಕರಾರಿತ್ತು. ಅವತ್ತು ಇದೇ ವಿಚಾರವಾಗಿ ಕೃಷ್ಣಮೂರ್ತಿಯವರ ಜೊತೆಗೆ ಜಗಳ ತೆಗೆದ ಅಶೋಕ ಕೋವಿ (ಬಂದೂಕು) ಹಿಡ್ಕೊಂಡು ಬಂದು, ಕೃಷ್ಣಮೂರ್ತಿಯವರನ್ನ ಗುರಿ ಮಾಡಿ ಫೈರ್‌ ಮಾಡಿದ್ದಾರೆ. ಅಶೋಕ ಹಾರಿಸಿದ ಗುಂಡು ಕೃಷ್ಣಮೂರ್ತಿ ರವರ ಕುತ್ತಿಗೆಗೆ ತಾಗಿತ್ತು. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆನಂತರ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. 

ತೀರ್ಥಹ‍ಳ್ಳಿ ಪೊಲೀಸ್‌ ಠಾಣೆ – thirthahalli police station 

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0380/2018 ಕಲಂ 307 IPC ಮತ್ತು ಕಲಂ 3, 25, 27 Indian Arms Act  ಅಡಿಯಲ್ಲಿ ಕೇಸ್‌ ದಾಖಲಾಗಿತ್ತು. ಆ ಬಳಿಕ ಆಗಿನ ತನಿಖಾಧಿಕಾರಿಗಳಾದ ಸುರೇಶ್, ಸಿ.ಪಿ.ಐ, ತೀರ್ಥಹಳ್ಳಿ ವೃತ್ತ ರವರು ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. 

ತೀರ್ಥಹಳ್ಳಿ ಕೋರ್ಟ್‌ ತೀರ್ಪು

ಇದೇ ಪ್ರಕರಣದಲ್ಲಿ ತೀರ್ಥಹಳ್ಳಿ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸುರೇಶ್ ಕುಮಾರ್ ಎ. ಎಂ. ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು. ಸದ್ಯ ಪ್ರಕರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧಿಶರಾದ ಮಂಜುನಾಥ್ ನಾಯಕ್ ರವರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ

ತೀರ್ಪಿನಲ್ಲಿ ಏನಿದೆ?

ದಿನಾಂಕಃ 13-09-2024 ರಂದು   ಆರೋಪಿತನಾದ ಅಶೋಕ, 62 ವರ್ಷ, ಜಟ್ಟಿನಮಕ್ಕಿ ಗ್ರಾಮ ತೀರ್ಥಹಳ್ಳಿ ತಾಲ್ಲೂಕು ಈತನಿಗೆ 05 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 50,000/- ದಂಡ, ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 05 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದು, ಪರಿಹಾರ ರೂಪವಾಗಿ  ದಂಡದ ಮೊತ್ತದಲ್ಲಿ  25,000 ರೂಗಳನ್ನು  ಗಾಯಾಳು ಕೃಷ್ಣಮೂರ್ತಿರವರಿಗೆ ನೀಡಲು ಕೋರ್ಟ್‌ ಆದೇಶಿಸಿದೆ.

 

weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ

shimoga hindu mahasaba Ganapati | ಗಣೇಶಪ್ಪರ ಮನೆಯಿಂದ ಬಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ | ಏನಿದೆ ಈ ಸಲ ವಿಶೇಷ | ವಿಸರ್ಜನೆ ಯಾವಾಗ?

naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

malenadutoday add
Share This Article
Facebook Whatsapp Whatsapp Telegram Threads Copy Link
Previous Article Daily astrology Kannada | Sep 14, 2024 | ಇವತ್ತಿನ ರಾಶಿ ಫಲ | ಈ ದಿನ ವಿಶೇಷವೂ ಇದೆ, ಆ ಸುದ್ದಿಯು ಇದೆ
Next Article Shimoga court | ರೇಪ್‌ ಕೇಸ್‌ ಸಾಬೀತು | 31 ವರ್ಷದ ವ್ಯಕ್ತಿಗೆ 14 ವರ್ಷ ಶಿಕ್ಷೆ | ಶಿವಮೊಗ್ಗ ಕೋರ್ಟ್‌ ಮಹತ್ವದ ತೀರ್ಪು
Leave a Comment

Leave a Reply Cancel reply

Your email address will not be published. Required fields are marked *

You Might Also Like

ಚಿಕಿತ್ಸೆ ಸಿಗದಿದ್ದರೇ ದರ್ಶನ್‌ಗೆ ಪಾರ್ಶುವಾಯು | ವಕೀಲರು ಹೇಳಿದ್ದೇನು?

By 13
COURT LIVE

ಕೆಲಸ ಪಡೆದುಕೊಳ್ಳುವುದಕ್ಕೆ ಈ ಥರ ಮಾಡಲೇಬೇಡಿ | ದಾವಣಗೆರೆ ಇಬ್ಬರಿಗೆ ಶಿವಮೊಗ್ಗ ಕೋರ್ಟ್‌ಲ್ಲಿ ಶಿಕ್ಷೆ ಆಯ್ತು ಓದಿ

By 13

  STATE NEWS TODAY | ಅತ್ತಾವರ ಗೃಹಿಣಿ ಕೊಲೆ ಕೇಸ್‌ | ದೇಹ ಪೀಸ್‌ ಪೀಸ್‌ ಮಾಡಿ ಎಸೆದಿದ್ದ ದಂಪತಿಗೆ ಕೋರ್ಟ್‌ ಕೊಟ್ಟ ಶಿಕ್ಷೆ ಏನು ಗೊತ್ತಾ?

By 13
WhatsApp chats evidence
COURT LIVESHIVAMOGGA NEWS TODAY

WhatsApp chats evidence 22 / ಸ್ಪೈ ಆಪ್​ ಮೂಲಕ ಪತ್ನಿಯ ವಾಟ್ಸಾಪ್ ನಿಂದ ಕದ್ದ ಚಾಟ್​ ಡಿವೋರ್ಸ್​ ಕೇಸ್​ಗಾಯ್ತು ಸಾಕಲ್ಷ

By ajjimane ganesh
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up