Thirthahalli news : ಸಾಲಾ ಭಾದೆ ಲಾರಿ ಮಾಲೀಕ ಅತ್ಮಹತ್ಯೆ
ಫೈನಾನ್ಸ್ ಹಾಗೂ ಇನ್ನಿತರೇ ಸಂಸ್ಥೆಗಳಿಂದ ಸಾಲ ಮಾಡಿ ಸಾಲ ತೀರಿಸಲಾಗದೆ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ.
ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್.(37) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
- Advertisement -
ಮಂಜುನಾಥ್ ಫೈನಾನ್ಸ್ನಲ್ಲಿ ಸಾಲಮಾಡಿಕೊಂಡಿದ್ದರು. ಈ ಹಿನ್ನೆಲೆ ನಿಗದಿತ ಸಮಯದಲ್ಲಿ ಸಾಲ ತೀರಿಸಲಾಗದೆ ಇದ್ದುದ್ದರಿಂದ ಕಿರುಕುಳ ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

TAGGED:thirthahalli news