ತೀರ್ಥಹಳ್ಳಿ-ಆಗುಂಬೆ ರಾ.ಹೆದ್ದಾರಿಯಲ್ಲಿ ನಿನ್ನೆ ನಡೆದಿದ್ದೇನು? ಕಾರು ಧಗಧಗ

What happened yesterday on Tirthahalli-Agumbe National Highway ತೀರ್ಥಹಳ್ಳಿ-ಆಗುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ನಡೆದಿದ್ದೇನು

ತೀರ್ಥಹಳ್ಳಿ-ಆಗುಂಬೆ ರಾ.ಹೆದ್ದಾರಿಯಲ್ಲಿ ನಿನ್ನೆ ನಡೆದಿದ್ದೇನು? ಕಾರು ಧಗಧಗ

KARNATAKA NEWS/ ONLINE / Malenadu today/ Oct 30, 2023 SHIVAMOGGA NEWS

THIRTHAHALLI |  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತಲ್ಲೂರು ಅಂಗಡಿ ಸಮೀಪ ನಿನ್ನೆ ಕಾರೊಂದು ಹೊತ್ತಿ ಉರಿದಿದೆ. ನಡುರಸ್ತೆಯಲ್ಲಿಯೇ ಈ ಘಟನೆ ನಡೆದಿದೆ. ಕಾರಿನ ಇಂಜಿನ್​ ಹೀಟಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. 

READ : ಇಸ್ರೇಲ್​ನಿಂದ ಮಧು ಬಂಗಾರಪ್ಪರಿಗೆ ವಿಡಿಯೋ ಕಾಲ್ | ಶಿವಮೊಗ್ಗದ ವ್ಯಕ್ತಿಗೆ ಸಚಿವರ ಸಹಾಯ!



ತೀರ್ಥಹಳ್ಳಿ - ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ ಸಿಕ್ಕಿಲ್ಲ. ಸ್ವಲ್ಪ ಸಮಯ ಟ್ರಾಫಿಕ್ ಕೂಡ ಜಾಮ್ ಆಗಿತ್ತು. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.