Today Horoscope, ಇಂದಿನ ರಾಶಿ ಭವಿಷ್ಯ ಬೆಂಗಳೂರು : ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ತದಿಗೆ ತಿಥಿಯು ಹಗಲು 11.33 ರವರೆಗೆ ಇರಲಿದ್ದು, ಆನಂತರ ಚೌತಿ ಆರಂಭವಾಗಲಿದೆ. ಆಶ್ಲೇಷ ನಕ್ಷತ್ರ ಸಂಜೆ 4.13 ರವರೆಗೆ ಇರಲಿದ್ದು, ತದನಂತರ ಮಖ ನಕ್ಷತ್ರವಿರುತ್ತದೆ. ಸಂಕಷ್ಟಹರ ಚತುರ್ಥಿಯ ಈ ದಿನದಂದು ರಾಹುಕಾಲವು ಮಧ್ಯಾಹ್ನ 3.00 ರಿಂದ 4.30 ರವರೆಗೆ ಇರಲಿದ್ದು, ಯಮಗಂಡ ಕಾಲವು ಬೆಳಿಗ್ಗೆ 9.00 ರಿಂದ 10.30 ರವರೆಗೆ ಇರುತ್ತದೆ.

ಇವತ್ತಿನ ರಾಶಿಫಲ
ಮೇಷ : ಅಡೆತಡೆಗಳು ಎದುರಾಗಲಿವೆ. ಬಂಧುಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಉಂಟಾಗಬಹುದು, ಆರೋಗ್ಯ ಸಮಸ್ಯೆ. ಹೆಚ್ಚಿನ ಶ್ರಮ, ಕುಟುಂಬದಲ್ಲಿಯೂ ಸಮಸ್ಯೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ನಿರುತ್ಸಾಹ.
ವೃಷಭ: ಶುಭ ವಾರ್ತೆಗಳು ಲಭಿಸಲಿವೆ. ಆಕಸ್ಮಿಕ ಧನಲಾಭ, ನಿರುದ್ಯೋಗಿಗಳ ಪ್ರಯತ್ನ ಫಲ ನೀಡಲಿವೆ. ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರೋತ್ಸಾಹ, ದೈವಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಹಳೆಯ ನೆನಪುಗಳು ಮನಸ್ಸಿಗೆ ಮುದ ನೀಡಲಿವೆ.

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ : ಶಿವಮೊಗ್ಗದಲ್ಲಿ ಒಂದು ತಿಂಗಳ ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿ
ಮಿಥುನ : ಕೌಟುಂಬಿಕ ಕಲಹ ಮತ್ತು ಅನಗತ್ಯ ಖರ್ಚು. ಪ್ರಮುಖ ಕೆಲಸ ನಿಧಾನಗತಿಯಲ್ಲಿ ಸಾಗಲಿದ್ದು, ದೂರ ಪ್ರಯಾಣ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಹಿನ್ನಡೆ ಅನುಭವಿಸುವಿರಿ
ಕರ್ಕಾಟಕ : ಆಸ್ತಿ ವಿವಾದ ಬಗೆಹರಿಯಲಿದ್ದು, ವಾಹನ ಖರೀದಿ. ಪ್ರಮುಖ ಚರ್ಚೆ ಯಶಸ್ವಿಯಾಗಲಿವೆ ಮತ್ತು ಉದ್ಯೋಗ ಮತ್ತು ವ್ಯಾಪಾರದಲ್ಲಿ ಈ ದಿನ ಆಶಾದಾಯಕವಾಗಿರಲಿ.
ಸಿಂಹ : ಕೆಲಸಗಳಲ್ಲಿ ಅಡೆತಡೆ ಮತ್ತು ಅನಗತ್ಯ ವೆಚ್ಚ. ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ , ಅನಾರೋಗ್ಯ ಕಾಡಲಿದೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಒತ್ತಡ, ಹೆಚ್ಚುವರಿ ಜವಾಬ್ದಾರಿ.
ಕನ್ಯಾ : ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದಾರೆ. ದೂರದ ಊರುಗಳಿಂದ ಶುಭ ಸುದ್ದಿ, ಉದ್ಯೋಗ ಮತ್ತು ವ್ಯಾಪಾರದಲ್ಲಿ ಹೊಸ ಭರವಸೆ. ವಾಹನ ಅಥವಾ ಆಭರಣ ಖರೀದಿಸುವ ಸಾಧ್ಯತೆ ಇದೆ.
ತುಲಾ : ಹೊಸ ಉತ್ಸಾಹದಿಂದ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಸಮಾಜದಲ್ಲಿ ಗೌರವ ಹೆಚ್ಚಲಿದ್ದು, ಪ್ರಭಾವಿ ವ್ಯಕ್ತಿಗಳ ಸ್ನೇಹವಾಗಲಿದೆ. ಉದ್ಯೋಗ ಮತ್ತು ವ್ಯಾಪಾರ ತೃಪ್ತಿಕರವಾಗಿರಲಿವೆ.ಅನಾರೋಗ್ಯ
ವೃಶ್ಚಿಕ : ಕೈಗೆತ್ತಿಕೊಂಡ ಕೆಲಸ ಮಂದಗತಿಯಲ್ಲಿ ಸಾಗಲಿವೆ. ದೇವಸ್ಥಾನಗಳಿಗೆ ಭೇಟಿ , ಉದ್ಯೋಗದ ಪ್ರಯತ್ನಗಳಲ್ಲಿ ಹಿನ್ನಡೆ ಉಂಟಾಗಬಹುದು. ವ್ಯಾಪಾರ ಮತ್ತು ಉದ್ಯೋಗ ಕ್ಷೇತ್ರದಲ್ಲಿ ವಿವಾದ ಎದುರಾಗಬಹುದು

ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ
ಧನು : ಆಸ್ತಿ ವಿಷಯದಲ್ಲಿ ಸಣ್ಣಪುಟ್ಟ ತಗಾದೆ. ಉದ್ಯೋಗ ಮತ್ತು ವ್ಯಾಪಾರ ಸಾಮಾನ್ಯ ಗತಿಯಲ್ಲಿ ಸಾಗಲಿವೆ. ಕೆಲಸಗಳಲ್ಲಿ ವಿಳಂಬ ಧೋರಣೆ.
ಮಕರ : ಹೊಸ ಪರಿಚಯ, ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಹಳೆಯ ಸ್ನೇಹಿತರ ಭೇಟಿ, ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಆಸ್ತಿ ಲಾಭ
ಕುಂಭ : ಶ್ರಮಕ್ಕೆ ತಕ್ಕ ಫಲ ಸಿಗುವ ಸಮಯ. ವಿದ್ಯಾರ್ಥಿಗಳಿಗೆ ಯಶಸ್ಸು, ಶುಭ ಸುದ್ದಿ. ವ್ಯಾಪಾರ ಮತ್ತು ಉದ್ಯೋಗದಲ್ಲಿನ ಅಡೆತಡೆಗ ನಿವಾರಿಸಿಕೊಳ್ಳುವಿರಿ.
ಮೀನ : ಕೆಲಸ ಮಂದಗತಿಯಲ್ಲಿ ಸಾಗಲಿದ್ದು, ಆಕಸ್ಮಿಕ ಖರ್ಚು ಎದುರಾಗಲಿವೆ. ಅಧಿಕ ಶ್ರಮ ವಹಿಸಬೇಕಾಗುತ್ತದೆ ಹಾಗೂ ಉದ್ಯೋಗ ವೃತ್ತಿ ಜೀವನದಲ್ಲಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
ನಶಮುಕ್ತ ಶಿವಮೊಗ್ಗ ಜನಜಾಗೃತಿ ರಥಯಾತ್ರೆಗೆ ನಾಳೆ ಚಾಲನೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್ನಲ್ಲಿ