ತೀರ್ಥಹಳ್ಳಿಯಲ್ಲಿ ಒಂದೇ ದಿನ ಇಬ್ಬರ ದುರ್ಮರಣ/ ಆಕ್ಸಿಡೆಂಟ್ನಲ್ಲಿ ಇಬ್ಬರಿಗೆ ಗಾಯ/ ನಡೆದ ಘಟನೆಗಳ ವಿವರ ಇಲ್ಲಿದೆ ಓದಿ
ತೀರ್ಥಹಳ್ಳಿ ತಾಲ್ಲೂಕು ಕೈಮರದ ಬಳಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಆಕ್ಸಿಡೆಂಠ್ ಆಗಿದೆ. ಚೊಕ್ಕಡಬೈಲು ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಮಣಿಪಾಲ್ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಬೈಕ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ಧಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಮಳಲಿಮಠದ ಬಳಿ ನಿನ್ನೆ ರಾತ್ರಿ ಅಪಘಾತ ಆಗಿದೆ. ಇಲ್ಲಿನ ಮಳಲಿ ಮಠ ಸಮೀಪ ಬೈಕ್ ಅಪಘಾತವಾಗಿ ಶೆಟ್ಟಿ ಕೊಪ್ಪ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ.
ಅಗ್ನಿ ಆಕಸ್ಮಿಕ : ಅಂಗಡಿಗೆ ಬಿತ್ತು ಬೆಂಕಿ/ ಉಡುಗೊರೆ ತಯಾರಿಸುವ ಶಾಪ್ನಲ್ಲಿ 50 ಲಕ್ಷ ರೂಪಾಯಿಗೂ ಅಧಿಕ ನಷ್ಟ?
ಈ ಭಾಗದಲ್ಲಿ ಬರುವ ಕಂಪಲನಗರದ ಸೇತುವೆ ಸಮೀಪ ಘಟನೆ ನಡೆದಿದ್ದು, ಪ್ರದೀಪ್ ಕೋಣಂದೂರಿನಿಂದ ಶೆಟ್ಟಿಕೊಪ್ಪಕ್ಕೆ ಬರುತ್ತಿದ್ದರು. ವೇಳೆ ನಿಯಂತ್ರಣ ತಪ್ಪ ಬೈಕ್ ಅಪ್ಸೆಟ್ ಆಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಪ್ರದೀಪ್ನವರು ಸಾವನ್ನಪ್ಪಿದ್ದಾರೆ.
ವಿಶೇಷ ವರದಿ : ಕಂತೆ ಕಂತೆ ದುಡ್ಡು, ತೊಲಗಟ್ಲೆ ಬಂಗಾರ ದಾರೀಲೆ ಸಿಕ್ಕಿತು/ ಅದೃಷ್ಟದ ನಿದಿಗೆ ಆಸೆ ಪಡೆದ ಕಾವೇರಿ ಮಾಡಿದ್ದೇನು ಓದಿ/
ವೃದ್ಧ ಆತ್ಮಹತ್ಯೆ
ಇನ್ನೂ ತೀರ್ಥಹಳ್ಳಿ ತಾಲ್ಲೂಕು ಮೇಳಿಗೆಯ ಬಳಿಯಲ್ಲಿ ಬರುವ ಶಂಕರಗದ್ದೆ ಶಂಕರಣ್ಣ ಎಂಬವರು ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.
ಕೆಲಸದ ಸಮಾಚಾರ/ Job news/ ಕೆಲಸ ಹುಡುಕುತ್ತಿರೋರಿಗೆ ಇಲ್ಲಿದೆ ಗುಡ್ ನ್ಯೂಸ್/ ಶಿವಮೊಗ್ಗದಲ್ಲಿಯೇ ನಡೆಯಲಿದೆ JOB ಮೇಳ/ ವಿವರ ಇಲ್ಲಿದೆ, ವಿಷಯ ಎಲ್ಲರಿಗೂ ತಿಳಿಸಿ
ಕೈಮರದ ಬಳಿ ಅಪಘಾತ
ತೀರ್ಥಹಳ್ಳಿ ತಾಲ್ಲೂಕು ಕೈಮರದ ಬಳಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಆಕ್ಸಿಡೆಂಠ್ ಆಗಿದೆ. ಚೊಕ್ಕಡಬೈಲು ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಮಣಿಪಾಲ್ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಬೈಕ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ಧಾರೆ.
ಇದನ್ನು ಓದಿ : ಹಿಂದೂ ಹರ್ಷನ ಮನೆಗೆ ತೆರಳಿ ಸಾಂತ್ವನ ಹೇಳಿದ ಸಾದ್ವಿ ಪ್ರಗ್ಯಾ ಸಿಂಗ್/ ದತ್ತ ಪೀಠಕ್ಕೂ ಭೇಟಿ!?
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link