Wednesday, 24 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • UNCATEGORIZED
  • INFORMATION NEWS
  • ARECANUT RATE
  • NATIONAL NEWS
  • SHIMOGA NEWS LIVE
  • DISTRICT
  • SAGARA
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIMOGA NEWS LIVESHIVAMOGGA NEWS TODAYSTATE NEWS

ಶಿವಮೊಗ್ಗ ಡಿಸಿ ಆಪೀಸ್​ ಎದುರು ಹಿಂದೂ ಪರ ಸಂಘಟನೆಗಳ ಪ್ರತಿಭಟನೆ! ಕೇಸ್​ ದಾಖಲಿಸಲು ಒತ್ತಾಯ

ajjimane ganesh
Last updated: September 17, 2025 8:53 am
ajjimane ganesh
Share
SHARE

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 :  ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ನೂರಾರು ಡಿಜೆಗಳನ್ನು ಬಳಸಲು ಅನುಮತಿ ನೀಡಿದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು (vhp and Bajrang Dal) ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹಿಂದೂ ಹಬ್ಬಗಳಿಗೆ ಡಿಜೆಗಳಿಗೆ ಅನುಮತಿ ನೀಡದೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು  ಕಾನೂನುಬಾಹಿರವಾಗಿ ಡಿಜೆ ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಅಲ್ಲದೆ, ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು. ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿದರು.  

ಪ್ರತಿಭಟನೆಯ ಸಂದರ್ಭದಲ್ಲಿ, ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದ ಸಂಘಟನೆ ಸದಸ್ಯರು ಈದ್ ಮಿಲಾದ್ ಮೆರವಣಿಗೆಯಲ್ಲಿ ಕಾನೂನು ಉಲ್ಲಂಘನೆಯ ಬಗ್ಗೆ ವಿವರಿಸಿದ್ದಾರೆ. ಈದ್ ಮಿಲಾದ್ ಮೆರವಣಿಗೆ ಅದ್ದೂರಿಯಾಗಿ ನಡೆದಿರುವುದು ನಿಜ. ಆದರೆ,  ಈ ಮೆರವಣಿಗೆಯಲ್ಲಿ ನೂರಕ್ಕೂ ಹೆಚ್ಚು ಸಂಚಾರಿ ಡಿಜೆಗಳಿಗೆ ಅನುಮತಿ ನೀಡಲಾಗಿದೆ. ಅಲ್ಲದೆ ಭದ್ರಾವತಿಯಲ್ಲಿ ನಡೆದ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರೂ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ದೂರಿದ್ದಾರೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

VHP and Bajrang Dal
VHP and Bajrang Dal

ಮೆರವಣಿಗೆಯಲ್ಲಿ ಭಾಗವಹಿಸಿದ ವಾಹನಗಳ, ಮತ್ತು ಹೊರ ಜಿಲ್ಲೆಗಳಿಂದ ಬಂದವರ ಮಾಹಿತಿ ಸಂಗ್ರಹಿಸಿಲ್ಲ. ಒಂದು ವೇಳೆ ಕೋಮು ಸೌಹಾರ್ದತೆಗೆ ಧಕ್ಕೆಯಾಗಿದ್ದಲ್ಲಿ ಯಾರು ಹೊಣೆಗಾರರು?” ಎಂದು ಪ್ರಶ್ನಿಸಿದ ಸಂಘಟನೆಯ ಸದಸ್ಯರು, ಈ ಸನ್ನಿವೇಶದಲ್ಲಿ  ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಆಯುಕ್ತರು ಕಾನೂನು ಪಾಲಿಸದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಅವರಿಬ್ಬರ ವಿರುದ್ಧ ಇಲಾಖಾ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. VHP and Bajrang Dal

ಗಣಪತಿ ಉತ್ಸವದ ಸಮಯದಲ್ಲಿ, ಸಮಿತಿಗಳಿಗೆ ಹಲವು ಕಾನೂನು ನಿಯಮಗಳನ್ನು ಪಾಲಿಸಿದ ನಂತರವೇ ಉತ್ಸವ ಆಚರಿಸಲು ಅನುಮತಿ ನೀಡಲಾಗಿತ್ತು. ಆ ಸಮಯದಲ್ಲಿ ಡಿಜೆ ಹಾಕಲು ಯಾವುದೇ ರೀತಿಯ ಅನುಮತಿ ನೀಡಿರಲಿಲ್ಲ. ಆದರೆ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಯಾಗಿದೆ.  ಇದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. ಆದ್ದರಿಂದ,  ಮೆರವಣಿಗೆಯಲ್ಲಿ ಡಿಜೆ ಹಾಗೂ ಭಾವಚಿತ್ರ ಬಳಸಿದವರ ಮೇಲೆ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು. ಅಲ್ಲದೆ, ಈ ಕಾರ್ಯಕ್ರಮಕ್ಕೆ ಬಳಸಿದ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

VHP and Bajrang Dal Protest Against DJ Use in Eid Milad

 Kannada  Horoscope car decor new

TAGGED:Bajrang DalDC officediscriminationDJ useGanapati festivalHindu organizationsKarnatakalegal actionPoliceShivamogga protestVishwa Hindu Parishadಈದ್ ಮಿಲಾದ್ಕರ್ನಾಟಕ; Eid Miladಕಾನೂನು ಕ್ರಮಗಣಪತಿ ಉತ್ಸವಜಿಲ್ಲಾಧಿಕಾರಿ ಕಚೇರಿಡಿಜೆ ಬಳಕೆತಾರತಮ್ಯಪೊಲೀಸ್ಬಜರಂಗದಳವಿಶ್ವ ಹಿಂದೂ ಪರಿಷತ್ಶಿವಮೊಗ್ಗ ಪ್ರತಿಭಟನೆಹಿಂದೂ ಸಂಘಟನೆಗಳು
Share This Article
Facebook Whatsapp Whatsapp Telegram Threads Copy Link
Previous Article Dandavati River Sheep death Soraba, animal disease Karnataka, veterinary investigation, Veterinary doctor contact Soraba, Bangarappa Stadium, ಕುರಿ ಸಾವು, ಸೊರಬ ಸುದ್ದಿ, ವಿಷಪೂರಿತ ಆಹಾರ, Woman Narrowly Escapes Chain Snatching Attempt in Soraba While Riding Scooty ದಂಡಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಸಾವು! ಆಗಿದ್ದೇನು?
Next Article Cyber crime shivamogga ಬಂತೊಂದು ಫೋನ್ ಕಾಲ್. ನಂಬಿದ ಶಿವಮೊಗ್ಗದ ವ್ಯಕ್ತಿ ಕಳೆದುಕೊಂಡಿದ್ದು ಎಷ್ಟು ಕೋಟಿ ಗೊತ್ತಾ..
Leave a Comment

Leave a Reply Cancel reply

Your email address will not be published. Required fields are marked *

You Might Also Like

ಶಿವಮೊಗ್ಗಕ್ಕೆ ಬರುತ್ತಿದ್ದಾರೆ ಪೌರಾಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌

By 131
rahul gandhi birthday
SHIVAMOGGA CONGRESSSHIVAMOGGA NEWS TODAY

rahul gandhi birthday 19-06-25 : ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್​ ಗಾಂಧಿ ಹುಟ್ಟು ಹಬ್ಬ ಆಚರಣೆ

By Prathapa thirthahalli

ಇವತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ! ಈ ವಿಷಯ ನಿಮಗೆ ಗೊತ್ತಿರಲಿ

By ajjimane ganesh
STATE NEWS

DINA BHAVISHYA | ದಿನ ಭವಿಷ್ಯ | ಇವತ್ತಿ ರಾಶಿಫಲ | ಅಚ್ಚರಿಯ ಸಂಗತಿ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up