600 ವರ್ಷದ ಹಳೆಯ ದೇಗುಲವನ್ನ ಜೀರ್ಣೋದ್ಧಾರ ಮಾಡಿದ ಗ್ರಾಮಸ್ಥರು!

Villagers renovate 600-year-old temple

600 ವರ್ಷದ ಹಳೆಯ ದೇಗುಲವನ್ನ ಜೀರ್ಣೋದ್ಧಾರ ಮಾಡಿದ ಗ್ರಾಮಸ್ಥರು!
600 ವರ್ಷದ ಹಳೆಯ ದೇಗುಲವನ್ನ ಜೀರ್ಣೋದ್ಧಾರ ಮಾಡಿದ ಗ್ರಾಮಸ್ಥರು!

MALENADUTODAY.COM  |SHIVAMOGGA| #KANNADANEWSWEB

ಚಿಕ್ಕಮಗಳೂರು ಜಿಲ್ಲೆ ತರಿಕೆರೆ ತಾಲ್ಲೂಕು ಲಕ್ಕವಳ್ಳಿ ಹೋಬಳಿಯ ದೊಡ್ಡಕಂದೂರು ಗ್ರಾಮದ 600 ವರ್ಷದಷ್ಟು ಪುರಾತನವಾದ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನವನ್ನು ಜಿರ್ಣೋದ್ಧಾರಗೊಳಿಸಲಾಗಿದೆ. ದೇವಸ್ಥಾನ ಅಭಿವೃದ್ಧಿಗಾಗಿ ಮಡಬೂರಿನ  ಕೆ.ಸುಬ್ರಹ್ಮಣ್ಯದೊಳ್ಳೆಯವರ ಬಳಿಯಲ್ಲಿ ಪ್ರಶ್ನೆ ಕೇಳಲಾಗಿತ್ತು. ಈ ವೇಳೆ  ದೇವಸ್ಥಾನ ಸುಮಾರು 600 ವರ್ಷಗಳ ಹಿಂದಿನ ಪುಣ್ಯಕ್ಷೇತ್ರವಾಗಿದ್ದು, ಇದನ್ನು ಜೀರ್ಣೋದ್ದಾರ ಮಾಡುವಾದರೆ, ಈ ಕ್ಷೇತ್ರದಲ್ಲಿಯೇ ಮಾಡಬೇಕು,  ಗ್ರಾಮ ದೇವತೆಯ ದೇವಸ್ಥಾನ ಇದಾಗಿದ್ದು, ಇದನ್ನು ಬೇರೆ ಕಡೆ ನಿರ್ಮಾಣ ಮಾಡಬೇಡಿ ಎಂದು ಸಲಹೆ ನೀಡಿದ್ದರಂತೆ.

READ | Suspected KFD : ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ಶಂಕಿತ ಕೆಎಫ್​ಡಿ ಕೇಸ್​!? ಮುಂದಿನ 6 ವಾರಗಳು ಮಹತ್ವದ್ದು! ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ ಇಲ್ಲಿದೆ

ಈ ಹಿನ್ನೆಲೆಯಲ್ಲಿ ದೊಡ್ಡಕುಂದೂರಿನ ಹಾಗೂ ಅಕ್ಕ-ಪಕ್ಕದ ಗ್ರಾಮಗಳ ಭಕ್ತರು ಹಾಗೂ ದಾನಿಗಳು ಮತ್ತು ತರಿಕೆರೆ ಕ್ಷೇತ್ರದ ಶಾಸಕರ ಸಹಕಾರದಿಂದ ದೇವಾಲಯವನ್ನು ಪುನರ್​ನಿರ್ಮಾಣ ಮಾಡಲಾಗಿದೆ. ಇನ್ನೂ ಇದೇ 19 ಮತ್ತು 20 ರಂದು ಶ್ರೀ ಚಾಮುಂಡೇಶ್ವರಿ ದೇವಿ ಮತ್ತು ಪರಿವಾರ ದೇವರುಗಳ ಮನ‌, ಪ್ರತಿಷ್ಟಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಗ್ರಾಮಸ್ಥರು ಭಕ್ತರಲ್ಲಿ ಮನವಿ ಮಾಡಿದ್ದಾರೆ. 

READ / Agumbe Tiger/ಇದು ಶಿವಮೊಗ್ಗದ ರಾಜಾಹುಲಿಯಲ್ಲವೇ? ಆಗುಂಬೆಯಲ್ಲಿ ವ್ಯಾಘ್ರ ಸಂಚಾರ ನಿಜವೆ? ವೈರಲ್​ ಸತ್ಯ ಇಲ್ಲಿದೆ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilur  double attack, cow gun, pig anni murder case: karnataka assembly election 2023,karnataka assembly elections 2023,karnataka assembly election,karnataka