Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYUncategorized

waqf bill protest :  ವಕ್ಫ್​ ಕಾಯ್ದೆ ತಿದ್ದುಪಡಿ ವಿರುದ್ಧ ​ಪ್ರತಿಭಟನೆ | ಪ್ರತಿಭಟನಾಕಾರರ ಆಗ್ರಹಗಳೇನು

prathapa thirthahalli
Last updated: May 3, 2025 9:44 am
Prathapa thirthahalli - content producer
Share
SHARE

waqf bill protest : ಶಿವಮೊಗ್ಗದಲ್ಲಿ  ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವತಿಯಿಂದ ಪ್ರತಿಭಟನಾ ನಡೆಸಲಾಯಿತು. ಶಿವಮೊಗ್ಗ ನಗರದ ವೀರಭದ್ರೇಶ್ವರ ಚಿತ್ರಮಂದಿರದ ಬಳಿ ಇರುವ ವಕ್ಫ್​ ಕಚೇರಿಯಿಂದ ಶುರುವಾದ ಪ್ರತಿಭಟನಾ ವೆರವಣಿಗೆ. ಜಿಲ್ಲಾಧಿಕಾರಿ ಕಚೇರಿವರೆಗೆ ವರೆಗೆ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.  ಹಾಗೆಯೇ ಕೈ ಗೆ ಕಪ್ಪು ಪಟ್ಟಿ ಧರಿಸಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಮೋದಿ ಹಠಾವ್​ ದೇಶ್ ಬಚಾವ್​, ವಕ್ಫ್​ ಕಾಯ್ದೆ ನಮ್ಮ ಹಕ್ಕು ನಮ್ಮ ಗುರುತು, ಎಂಬ ಭಿತ್ತಿ ಪತ್ರ ಹಿಡಿದು  ಸಾವಿರಾರೂ ಮುಸ್ಲಿಂ ಭಾಂದವರು ರಸ್ತೆಯಲ್ಲಿ ಸಾಗಿದರು. ಪ್ರತಿಭಟನೆ ವೇಳೆ ತಿರಂಗ ಪ್ಲಾಗ್ ಗಳು ಎಲ್ಲಡೆ ​ ರಾರಾಜಿಸಿದವು. ಮೆರವಣಿಗೆಯ ನಂತರ ಡಿಸಿ ಕಚೇರಿ ಮುಂಭಾಗದ ಸರ್ ಎಂ ವಿಶ್ವೇಶ್ವರಯ್ಯ ರಸ್ತೆಯಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು. 

waqf bill protest : ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾಕಾರರ ಆಗ್ರಹಗಳೇನು

  • ವಕ್ಫ್ ತಿದ್ದುಪಡಿ ಕಾಯ್ದೆ 2025 ನ್ನು ತಕ್ಷಣ ರದ್ದುಗೊಳಿಸಬೇಕು. 
  • 1995 ರ ವಕ್ಫ್ ಕಾಯ್ದೆಯ ರಕ್ಷಣೆಯನ್ನು ಮರು ಸ್ಥಾಪಿಸಬೇಕು
  • ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸಮಾನ ನೀತಿಯನ್ನು ಖಾತರಿಪಡಿಸಬೇಕು.
  • ಭಾರತದ ಜಾತ್ಯಾತೀತ ಚೈತನ್ಯವನ್ನು ರಕ್ಷಿಸಬೇಕು
  • ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯದ ಭಾವನೆಗಳನ್ನು ಗೌರವಿಸಬೇಕು. 
  • ರಾಜ್ಯ ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಕಡ್ಡಾಯವಾಗಿ ಮುಸ್ಲಿಮರೇತರರನ್ನು ಕಡ್ಡಾಯವಾಗಿ ಸೇರಿಸುವುದು, ಸಂವಿಧಾನದ 26 ನೇ ವಿಧಿಯನ್ನು‌ ಉಲ್ಲಂಘಿಸುತ್ತದೆ
  • ಜಿಲ್ಲಾಧಿಕಾರಿಗಳೇ ನಿರ್ಧರಿಸುವ ಅಧಿಕಾರ ನೀಡುವುದು ವಕ್ಫ್ ಮಂಡಳಿ ಸ್ವಾಯತ್ತತೆಗೆ ಧಕ್ಕೆ ತರುತ್ತದೆ.
  • ವಕ್ಫ್ ರಚನೆಗೆ ನೊಂದಾಯಿತ ದಾಖಲೆ ಕಡ್ಡಾಯಗೊಳಿಸಬೇಕು
  • ವಕ್ಫ್ ಬೈ ಯೂಸರ್ ಪದ್ಧತಿ ರದ್ಧತಿಗೆ ಆಗ್ರಹ
  • ವಕ್ಫ್ ಸೃಷ್ಟಿಸಲು 5 ವರ್ಷಗಳ ಕಾಲ ಇಸ್ಲಾಂ ಅನುಸರಿಸಬೇಕೆಂಬ ನಿಯಮ ತೆಗೆಯಬೇಕು
  • ಪರಿಶಿಷ್ಟ ಮುಸಲ್ಮಾನರಿಗೆ ವಕ್ಫ್ ರಚಿಸಲು ನಿರಾಕರಿಸಬಾರದು ಎಂದು ಮುಸ್ಲಿಂ ಸಮುದಾಯದವರು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ. 

ಪ್ರತಿಭಟನೆಯಲ್ಲಿ ಸಾವಿರಾರು ಮುಸ್ಲಿಂ ಭಾಂದವರು ಭಾಗವಹಿಸಿದ್ದರು. ಮುನ್ನೆಚ್ಚರಿಗೆ ಕ್ರಮವಾಗಿ ನಗರದಲ್ಲಿ  ಬೀಗಿ ಪೊಲೀಸ್ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ನಗರದ ಹಲವು ರಸ್ತೆಗಳಲ್ಲಿ ಬ್ಯಾರಿಗೇಡ್​ ಹಾಕಿ ಬಿಗಿ ಬಂದೋಬಸ್ತ್​ ಏರ್ಪಡಿಸಿದ್ದರು. ಪ್ರತಿಭಟನೆ ಕಾರಣದಿಂದ ಶಿವಮೊಗ್ಗದೆ ನಗರದ ಕೆಲ ರಸ್ತೆಗಳಲ್ಲಿ ಕೆಲ ಸಮಯ ಟ್ರಾಫಿಕ್​ ಜಾಮ್​ ಉಂಟಾಗಿ, ಸಾರ್ವಜನಿಕರು ಪರದಾಡಬೇಕಾಯಿತು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

malenadutoday add
TAGGED:waqf  bill
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article murder case murder case : ಸುಹಾಸ್​ ಶೆಟ್ಟಿ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಆಕ್ರೋಶ, ಟಯರ್​ ಸುಟ್ಟು ಪ್ರತಿಭಟನೆ
Next Article protest in shivamogga protest in shivamogga :  ಪೆಹಲ್ಗಾಮ್ ದಾಳಿಗೆ ಮುಸ್ಲಿಂ ಸಮುದಾಯದ ಖಂಡನೆ..ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಮೌನ ಆಚರಣೆ..ಸಂವಿಧಾನ ಪೀಠಿಕೆ ಪಠಣೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

Shimoga news | ಗಣಪತಿ ಹಬ್ಬದ ನಡುವೆ ಶಿವಮೊಗ್ಗ ನಗರದಲ್ಲಿ ಸರಣಿ ಕಳ್ಳತನ | ಲಕ್ಷ ಲಕ್ಷ ಹಣ , ಚಿನ್ನಾಭರಣ ಕಳವು

By 13
SHIVAMOGGA NEWS TODAY

ಮಹಿಳೆಯ ಕತ್ತುಕೊಯ್ದು ಬಂಗಾರ ದೋಚಿದ ಪ್ರಕರಣ | ಮೂವರಿಗೆ ಜೀವಿತಾವಧಿ ಶಿಕ್ಷೆ

By 131
SHIVAMOGGA NEWS TODAY

ಹಾವಿನೊಂದಿಗೆ ಸೆಣೆಸಾಡಿ ಪ್ರಾಣ ಬಿಟ್ಟ ಪಿಟ್‌ಬುಲ್‌ ನಾಯಿ | ವಿಡಿಯೋ ವೈರಲ್‌

By 131
Madhu bangarappa
SHIVAMOGGA NEWS TODAY

madhu bangarappa: ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ | ಸಚಿವ ಮಧು ಬಂಗಾರಪ್ಪ ಸಂತಾಪ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up