Friday, 9 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYUncategorized

waqf bill protest :  ವಕ್ಫ್​ ಕಾಯ್ದೆ ತಿದ್ದುಪಡಿ ವಿರುದ್ಧ ​ಪ್ರತಿಭಟನೆ | ಪ್ರತಿಭಟನಾಕಾರರ ಆಗ್ರಹಗಳೇನು

Prathapa thirthahalli
Last updated: May 3, 2025 9:44 am
Prathapa thirthahalli
Share
waqf  bill
waqf  bill ವಕ್ಫ್ ತಿದ್ದುಪಡಿ ವಿರುದ್ದ ಪ್ರತಿಭಟನೆ
SHARE
ಜಾಹಿರಾತು

waqf bill protest : ಶಿವಮೊಗ್ಗದಲ್ಲಿ  ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವತಿಯಿಂದ ಪ್ರತಿಭಟನಾ ನಡೆಸಲಾಯಿತು. ಶಿವಮೊಗ್ಗ ನಗರದ ವೀರಭದ್ರೇಶ್ವರ ಚಿತ್ರಮಂದಿರದ ಬಳಿ ಇರುವ ವಕ್ಫ್​ ಕಚೇರಿಯಿಂದ ಶುರುವಾದ ಪ್ರತಿಭಟನಾ ವೆರವಣಿಗೆ. ಜಿಲ್ಲಾಧಿಕಾರಿ ಕಚೇರಿವರೆಗೆ ವರೆಗೆ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.  ಹಾಗೆಯೇ ಕೈ ಗೆ ಕಪ್ಪು ಪಟ್ಟಿ ಧರಿಸಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಮೋದಿ ಹಠಾವ್​ ದೇಶ್ ಬಚಾವ್​, ವಕ್ಫ್​ ಕಾಯ್ದೆ ನಮ್ಮ ಹಕ್ಕು ನಮ್ಮ ಗುರುತು, ಎಂಬ ಭಿತ್ತಿ ಪತ್ರ ಹಿಡಿದು  ಸಾವಿರಾರೂ ಮುಸ್ಲಿಂ ಭಾಂದವರು ರಸ್ತೆಯಲ್ಲಿ ಸಾಗಿದರು. ಪ್ರತಿಭಟನೆ ವೇಳೆ ತಿರಂಗ ಪ್ಲಾಗ್ ಗಳು ಎಲ್ಲಡೆ ​ ರಾರಾಜಿಸಿದವು. ಮೆರವಣಿಗೆಯ ನಂತರ ಡಿಸಿ ಕಚೇರಿ ಮುಂಭಾಗದ ಸರ್ ಎಂ ವಿಶ್ವೇಶ್ವರಯ್ಯ ರಸ್ತೆಯಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು. 

waqf bill protest : ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾಕಾರರ ಆಗ್ರಹಗಳೇನು

  • ವಕ್ಫ್ ತಿದ್ದುಪಡಿ ಕಾಯ್ದೆ 2025 ನ್ನು ತಕ್ಷಣ ರದ್ದುಗೊಳಿಸಬೇಕು. 
  • 1995 ರ ವಕ್ಫ್ ಕಾಯ್ದೆಯ ರಕ್ಷಣೆಯನ್ನು ಮರು ಸ್ಥಾಪಿಸಬೇಕು
  • ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸಮಾನ ನೀತಿಯನ್ನು ಖಾತರಿಪಡಿಸಬೇಕು.
  • ಭಾರತದ ಜಾತ್ಯಾತೀತ ಚೈತನ್ಯವನ್ನು ರಕ್ಷಿಸಬೇಕು
  • ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯದ ಭಾವನೆಗಳನ್ನು ಗೌರವಿಸಬೇಕು. 
  • ರಾಜ್ಯ ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಕಡ್ಡಾಯವಾಗಿ ಮುಸ್ಲಿಮರೇತರರನ್ನು ಕಡ್ಡಾಯವಾಗಿ ಸೇರಿಸುವುದು, ಸಂವಿಧಾನದ 26 ನೇ ವಿಧಿಯನ್ನು‌ ಉಲ್ಲಂಘಿಸುತ್ತದೆ
  • ಜಿಲ್ಲಾಧಿಕಾರಿಗಳೇ ನಿರ್ಧರಿಸುವ ಅಧಿಕಾರ ನೀಡುವುದು ವಕ್ಫ್ ಮಂಡಳಿ ಸ್ವಾಯತ್ತತೆಗೆ ಧಕ್ಕೆ ತರುತ್ತದೆ.
  • ವಕ್ಫ್ ರಚನೆಗೆ ನೊಂದಾಯಿತ ದಾಖಲೆ ಕಡ್ಡಾಯಗೊಳಿಸಬೇಕು
  • ವಕ್ಫ್ ಬೈ ಯೂಸರ್ ಪದ್ಧತಿ ರದ್ಧತಿಗೆ ಆಗ್ರಹ
  • ವಕ್ಫ್ ಸೃಷ್ಟಿಸಲು 5 ವರ್ಷಗಳ ಕಾಲ ಇಸ್ಲಾಂ ಅನುಸರಿಸಬೇಕೆಂಬ ನಿಯಮ ತೆಗೆಯಬೇಕು
  • ಪರಿಶಿಷ್ಟ ಮುಸಲ್ಮಾನರಿಗೆ ವಕ್ಫ್ ರಚಿಸಲು ನಿರಾಕರಿಸಬಾರದು ಎಂದು ಮುಸ್ಲಿಂ ಸಮುದಾಯದವರು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ. 

ಪ್ರತಿಭಟನೆಯಲ್ಲಿ ಸಾವಿರಾರು ಮುಸ್ಲಿಂ ಭಾಂದವರು ಭಾಗವಹಿಸಿದ್ದರು. ಮುನ್ನೆಚ್ಚರಿಗೆ ಕ್ರಮವಾಗಿ ನಗರದಲ್ಲಿ  ಬೀಗಿ ಪೊಲೀಸ್ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ನಗರದ ಹಲವು ರಸ್ತೆಗಳಲ್ಲಿ ಬ್ಯಾರಿಗೇಡ್​ ಹಾಕಿ ಬಿಗಿ ಬಂದೋಬಸ್ತ್​ ಏರ್ಪಡಿಸಿದ್ದರು. ಪ್ರತಿಭಟನೆ ಕಾರಣದಿಂದ ಶಿವಮೊಗ್ಗದೆ ನಗರದ ಕೆಲ ರಸ್ತೆಗಳಲ್ಲಿ ಕೆಲ ಸಮಯ ಟ್ರಾಫಿಕ್​ ಜಾಮ್​ ಉಂಟಾಗಿ, ಸಾರ್ವಜನಿಕರು ಪರದಾಡಬೇಕಾಯಿತು. 

TAGGED:waqf  bill
Share This Article
Email Copy Link Print
ByPrathapa thirthahalli
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿದ್ದಾರೆ
Previous Article murder case murder case : ಸುಹಾಸ್​ ಶೆಟ್ಟಿ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಆಕ್ರೋಶ, ಟಯರ್​ ಸುಟ್ಟು ಪ್ರತಿಭಟನೆ
Next Article protest in shivamogga protest in shivamogga :  ಪೆಹಲ್ಗಾಮ್ ದಾಳಿಗೆ ಮುಸ್ಲಿಂ ಸಮುದಾಯದ ಖಂಡನೆ..ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಮೌನ ಆಚರಣೆ..ಸಂವಿಧಾನ ಪೀಠಿಕೆ ಪಠಣೆ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

waqf
SHIVAMOGGA NEWS TODAY

waqf : ವಿದ್ಯುತ್​ ದೀಪ ಆರಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ | ಕಾರಣವೇನು

By Prathapa thirthahalli
SHIVAMOGGA NEWS TODAY

ಕಾವ್ಯರವರಿಗೆ ಗೌರವ ಡಾಕ್ಟರೇಟ್ ಪ್ರದಾನ

By 131
SHIVAMOGGA NEWS TODAY

ಹೆಗಲತ್ತಿ ಶ್ರೀ ನಾಗಯಕ್ಷೆ ದೇವಿಯ 11 ನೇ ವಾರ್ಷಿಕೋತ್ಸವ | 11ಸೀಮೆಯ ದೇವತೆಗಳ ಸಮಾಗಮ

By 131

ಶಿವಮೊಗ್ಗ ಸಿಟಿಯಲ್ಲಿ ಆಟೋ ಮೀಟರ್‌ ವಿಚಾರಕ್ಕೆ ಮಹತ್ವದ ಮೀಟಿಂಗ್

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?