ನಾಳೆ ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ

prathapa thirthahalli
Prathapa thirthahalli - content producer

Water Supply Interruption

ಶಿವಮೊಗ್ಗ : ಲಾಲ್ ಬಹುದ್ದೂರು ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ಅಕ್ಟೋಬರ್​ 14 ರಂದು ಈ ಕೆಳಗಿನ ಪ್ರದೇಶಗಳಲ್ಲಿ ಕುಡಿಯುವ ನೀರು ವ್ಯತ್ಯಯವಾಗಲಿದೆ.

ಶಾಂತಿನಗರ, ಬೊಮ್ಮನಕಟ್ಟೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಅ.14 ರಂದು ದೈನಂದಿನ ಕುಡಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -
Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *