ಶಿಕಾರಿಪುರದಲ್ಲಿರುವ ಬಿಎಸ್ವೈ ಮನೆಯ ಮುಂದೆ ನಡೆದಿದ್ದೇನು?
What happened in front of BSY's house in Shikaripura?
ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆ ಎದುರು ಇವತ್ತು ಬಂಜಾರ ಸಮುದಾಯ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆ ವಿಕೋಪಕ್ಕೆ ಹೋಗಿ ಮಾಜಿ ಸಿಎಂರ ಮನೆಯ ಮೇಲೆ ಕಲ್ಲುತೂರಾಟ ನಡೆದಿದೆ. ಪರಿಣಾಮ ಪೊಲೀಸರ ಲಾಠಿ ಚಾರ್ಜ್ ನಡೆಸಿದ್ದಾರೆ. ಈ ವೇಳೆ ಹಲವರಿಗೆ ಗಾಯಗಳಾಗಿದ್ದು, ಕಲ್ಲುತೂರಾಟದಲ್ಲಿ ಬಿಎಸ್ವೈ ನಿವಾಸದ ಕಿಟಕಿ ಗಾಜುಗಳು ಧ್ವಂಸಗೊಂಡಿದೆ. ಘಟನೆಯ ದೃಶ್ಯಾವಳಿಗಳು ಇಲ್ಲಿವೆ ನೋಡಿ
Read/shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ