ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಯ ಮುಂದೆ ನಡೆದಿದ್ದೇನು?

What happened in front of BSY's house in Shikaripura?

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಮನೆ ಎದುರು ಇವತ್ತು ಬಂಜಾರ ಸಮುದಾಯ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆ ವಿಕೋಪಕ್ಕೆ ಹೋಗಿ ಮಾಜಿ ಸಿಎಂರ ಮನೆಯ ಮೇಲೆ ಕಲ್ಲುತೂರಾಟ ನಡೆದಿದೆ. ಪರಿಣಾಮ ಪೊಲೀಸರ ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ವೇಳೆ ಹಲವರಿಗೆ ಗಾಯಗಳಾಗಿದ್ದು, ಕಲ್ಲುತೂರಾಟದಲ್ಲಿ ಬಿಎಸ್​ವೈ ನಿವಾಸದ ಕಿಟಕಿ ಗಾಜುಗಳು ಧ್ವಂಸಗೊಂಡಿದೆ. ಘಟನೆಯ ದೃಶ್ಯಾವಳಿಗಳು ಇಲ್ಲಿವೆ ನೋಡಿ

Read/shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ

Read / *comrade lingappa shivamogga/ ಈ ವಿಶೇಷ ಮಹನೀಯರು ಇನ್ನು ಮಾತಿಗೆ ಸಿಗರು! ಕ್ರಾಮೆಡ್​ ಲಿಂಗಪ್ಪರ ಹೆಗ್ಗಳಿಕೆ ಎಂತದ್ದು ಗೊತ್ತಾ*

Read / ಗೊಂಬೆ ಭವಿಷ್ಯದಲ್ಲಿ ರಾಜಕಾರಣದ ಬಲಾವಣೆಯ ಸುಳಿವು! ಬಿಎಸ್​ವೈರ ಅಧಿಕಾರದ ಬಗ್ಗೆಯು ತಿಳಿಸಿದ್ದ ಯುಗಾದಿ ಅಮಾವಾಸ್ಯೆಯ ಹೇಳಿಕೆ!

Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ