ತುಂಗಾ ಸೇತುವೆಯಿಂದ ನದಿಗೆ ಬಿದ್ದ ಯುವಕ/ ನಡೆದ ಘಟನೆ ಏನು?

What happened to the young man who suddenly fell from the Tunga river?

ತುಂಗಾ ಸೇತುವೆಯಿಂದ ನದಿಗೆ  ಬಿದ್ದ ಯುವಕ/ ನಡೆದ ಘಟನೆ ಏನು?
ತುಂಗಾ ಸೇತುವೆಯಿಂದ ನದಿಗೆ ಬಿದ್ದ ಯುವಕ/ ನಡೆದ ಘಟನೆ ಏನು?

MALENADUTODAY.COM/ SHIVAMOGGA / KARNATAKA WEB NEWS

ಶಿವಮೊಗ್ಗ ನಗರದ ತುಂಗಾ ಸೇತುವೆಯ (tunga river bridge shivamogga)ಮೇಲೆ ನಿನ್ನೆ ರಾತ್ರಿ ಆಕ್ಸಿಡೆಂಟ್ ಸಂಭವಿಸಿದೆ. ಈ ಅಪಘಾತದಲ್ಲಿ ಒಮಿನಿಯೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ನಂತರ ನಡೆದ ಜಗಳದಲ್ಲಿ ಓರ್ವ ತುಂಗಾ ನದಿಗೆ ಬಿದ್ದಿದ್ದಾನೆ. 

ಹೇಗಾಯ್ತು ಘಟನೆ

ನಿನ್ನೆ ಕೆ.ಎಸ್​.ಈಶ್ವರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ವಿಚಾರದಲ್ಲಿ ಅಭಿಮಾನಿಗಳು ಅವರ ಮನೆಗೆ ದೌಡಾಯಿಸುತ್ತಿದ್ದುದರಿಂದ, ಹೊಳೆಬಸ್​ಸ್ಟಾಪ್​ ಬೆಕ್ಕಿನ ಕಲ್ಮಠದ ಬಳಿಯಲ್ಲಿ ಟ್ರಾಫಿಕ್ ಜಾಸ್ತಿಯಿತ್ತು. ಇನ್ನೂ ರಾತ್ರಿ 7-8 ಗಂಟೆ ಸುಮಾರಿಗೆ ವಿದ್ಯಾನಗರ ದ ಕಡೆಯಿಂದ  ಹೊಳೆ ಬಸ್​ಸ್ಟಾಪ್​ ಕಡೆಗೆ ಬರುವ ಬ್ರಿಡ್ಜ್​ ಮೇಲೆ ಈ ಘಟನೆ ಸಂಭವಿಸಿದೆ. 

ವಿಕ್ಟರ್​ ಬೈಕ್​ಗೆ ಒಮಿನಿ ಡಿಕ್ಕಿ

ವಿದ್ಯಾನಗರ ಕಡೆಯಿಂದ ಬರುತ್ತಿದ್ದ ಒಮಿನಿಯೊಂದಕ್ಕೆ ವಿಕ್ಟರ್​ ಬೈಕ್​ ಡಿಕ್ಕಿಯಾಗಿದೆ. ಇದೇ ವಿಚಾರಕ್ಕೆ ಬೈಕ್ ಸವಾರ ಹಾಗೂ ವಾಹನ ಚಾಲಕನ ನಡುವೆ ಜಗಳವಾಡ್ಡಿದ್ದಾರೆ. ಪರಸ್ಪರ ತಳ್ಳಾಡಿದ್ದಾರೆ. ಈ ವೇಳೆ ಓರ್ವ ತುಂಗಾನದಿಗೆ ಬಿದ್ದಿದ್ಧಾನೆ ಎನ್ನಲಾಗಿದೆ. 

ಮೂಳೆ ಮುರಿತ

ಇನ್ನೂ ಘಟನೆಯಲ್ಲಿ ನದಿಗೆ ಬಿದ್ದವನ ಸೊಂಟಕ್ಕೆ ತೀವ್ರ ಪೆಟ್ಟಾಗಿದೆ. ವಿಷಯಗೊತ್ತಾಗುತ್ತಿದ್ದಂತೆ, ಸ್ಥಳೀಯಜನರು ಹಾಗೂ ಅಲ್ಲಿದ್ದ ಟ್ರಾಫಿಕ್ ಪೊಲೀಸರು ತುಂಗಾನದಿಗೆ ಇಳಿದು, ಸ್ಟ್ರೆಚ್ಚರ್ ಬಳಿ ಕೆಳಕ್ಕೆ ಬಿದ್ದವನನ್ನ ಮೇಲಕ್ಕೆ ಕರೆತಂದಿದ್ಧಾರೆ. ನಂತರ ಆತನನ್ನ ಮೆಗ್ಗಾನ್ ಆಸ್ಪತ್ರೆ ರವಾನಿಸಿದ್ದಾರೆ. 

ಇನ್ನೊಬ್ಬ ಎಸ್ಕೇಪ್

ಇನ್ನೂ ಜಗಳದಲ್ಲಿದ್ದ ಇನ್ನೊಬ್ಬ ಎಸ್ಕೇಪ್​ ಆಗಿದ್ದು, ನದಿಗೆ ಬಿದ್ದು ಪೆಟ್ಟು ತಿಂದವ ಒಮಿನಿ ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ. 

ಇದನ್ನು ಸಹ ಓದಿ

Read /ಅಪ್ಪನ ನಿವೃತ್ತಿ ಬಗ್ಗೆ ಪುತ್ರ ಕೆ.ಇ.ಕಾಂತೇಶ್ ಹೇಳಿದ್ದೇನು?

Read /KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು?

Read / KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / BREAKING NEWS/  ಚನ್ನಗಿರಿಯಲ್ಲಿ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ ಮೇಲೆ ದಾಳಿ 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News