540 ಅಡಿ ಆಳದ ಬೋರ್‌ವೆಲ್‌ನಿಂದ 3 ಅಡಿ ಉದ್ದದ ನಾಗರಹಾವು ರಕ್ಷಣೆ | 10 ಗಂಟೆ ಕಾರ್ಯಾಚರಣೆ | ವಿಡಿಯೋ

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 1, 2025 ‌‌  ಸಾಮಾನ್ಯವಾಗಿ ಬೋರ್‌ವೆಲ್‌ನಲ್ಲಿ ಬಿದ್ದ ಮಕ್ಕಳನ್ನು ರಕ್ಷಣೆ ಮಾಡುವ ವಿಚಾರ ಆಗಾಗ ಸುದ್ದಿಯಾಗುತ್ತದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನಲ್ಲಿ ಬೋರ್‌ವೆಲ್‌ನೊಳಗೆ ಬಿದ್ದ ನಾಗರಹಾವನ್ನ ರಕ್ಷಣೆ ಮಾಡಲಾಗಿದೆ.  ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ, ಮೂರು ಅಡಿ ಉದ್ದದ ನಾಗರಹಾವನ್ನು 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಪೇಟೆಯಲ್ಲಿ ಜನರಿರುವ ಜಾಗದಲ್ಲಿ ಹರಿದಾಡುತ್ತಾ ಬಂದ … Read more

#Gandhadagudi /ಅಪ್ಪು ಗಂಧದ ಗುಡಿ ಆರಂಭವಾಗಿದ್ದು ಎಲ್ಲಿಂದ ಗೊತ್ತಾ?/ಪವರ್​ ಸ್ಟಾರ್​ ಶಿವಮೊಗ್ಗದ ಮಿಸ್ಸಿಂಗ್​ ಲಿಂಕ್ ಏನು Story by JP

Do you know where Appu Gandhadagudi started from?/Do you know what scared Power Star Puneeth Story by JP

#Gandhadagudi /ಅಪ್ಪು ಗಂಧದ ಗುಡಿ ಥಿಯೇಟರ್​ನಲ್ಲಿ ಅಬ್ಬರಿಸಲು ಆರಂಭವಾಗಿದೆ. ನಾವಾಡುವ ನುಡಿಯೇ ಗಂಧದಗುಡಿ ಅಂತಾ ಪುನೀತ್ ಸರ್​ ಹಾಡಿದ್ದಾರೆ. ಹೆಂಡ್ತಿ ಮಕ್ಕಳನ್ನು ಬಿಟ್ಟು ನಿಮ್ಮನ್ನ ನಂಬಿ ಬಂದಿದ್ದೀನಿ ಎಂದು ಅಪ್ಪರವರು ಹೇಳುವಾಗ, ನಮ್ಮನ್ನೂ ಕಾಡು ಸುತ್ತಲು ಕರೆದುಕೊಂಡು ಹೋಗುತ್ತಾರೆ. ನಾಡಿನ ಮಂದಿ ಕಾಡಿಗೆ ಸುತ್ತಲು ಹೋಗಬಹುದು, ಆದರೆ ಸಿಟಿಗೆ ಒಗ್ಗಿದ್ದ ಮೈ, ಕಾನಿನ ಹಾದಿಗೆ ಒಗ್ಗುವುದು ಸುಲಭವಲ್ಲ. ಅಪ್ಪು ಪುನೀತ್​ ರಾಜಕುಮಾರ್ ಅದೆಲ್ಲವನ್ನು ಸಹಿಸಿಕೊಂಡೇ, ಗಂಧದಗುಡಿಯೊಳಗೆ ಸುತ್ತಾಡಿದ್ದಾರೆ. ಇದು ಗಂಧದಗುಡಿಯ ಅಪ್ಪುವಿನ ವಿಶಿಷ್ಟ ಸುದ್ದಿ ವಿಶೇಷ ಅಂದರೆ, … Read more

#Gandhadagudi ಪುನೀತ್​ ರಾಜಕುಮಾರ್​ರವರ ಕಾಳಿಂಗ ದರ್ಶನ ಹೇಗಿತ್ತು ಗೊತ್ತಾ? Story by JP

punith rajkumar agumbe , kingcobra

#Gandhadagudi / ಮಲೆನಾಡು ಟುಡೆ, ಅಪ್ಪುರವರು ಅಭಿನಯಿಸಿದ ಗಂಧದಗುಡಿ ಸಿನಿಮಾ ಹಾಗೂ ಪುನೀತ್ ರಾಜಕುಮಾರ್ ಹಾಗೂ ಸಿನಿಮಾದ ಶಿವಮೊಗ್ಗದ ಲಿಂಕ್​ಗಳನ್ನು ಹುಡುಕುಲು ಆರಂಭಿಸಿದಾಗ ಸಿಕ್ಕಿದ್ದು , ನಮ್ಮ ಮಲೆನಾಡಿನ ವಿಶೇಷ ವ್ಯಕ್ತಿ ಗೌರಿಶಂಕರ್​.. ವೈಲ್ಡ್​ಲೈಫ್​ ಬಗ್ಗೆ ಕನ್ನಡದಲ್ಲಿಯೇ ಕರುನಾಡಿನ ಜನರಿಗೆ ತಿಳಿಸಬೇಕು ಎಂಬ ಹಂಬಲ ಹೊಂದಿರುವ ಗೌರಿಶಂಕರ್​ರವರು ಕಾಳಿಂಗ ಸರ್ಪದ ವಿಚಾರದಲ್ಲಿ ವಿಶ್ವಮಟ್ಟದ ಪ್ರಖ್ಯಾತಿ ಹೊಂದಿದ್ದಾರೆ. ಅವರನ್ನು ಸಂಪರ್ಕಿಸಿದಾಗ, ಪುನೀತ್​ರಾಜಕುಮಾರ್​ರವರ ಬಗ್ಗೆ ಮಾತನಾಡಲು ತುಂಬಾನೇ ಇದೆ ಎಂದರು. ಅದನ್ನು ಹಂಚಿಕೊಳ್ಳಬಹುದೇ ಎಂದಾಗ ಒಂದು ಸಣ್ಣ ಸಂದರ್ಶನವೇ ನಡೆಯಿತು. … Read more

King Cobra new research update | ಸರ್ಪರಾಜನ ಬಗ್ಗೆ ಹೊರಬಿತ್ತು ರಣರೋಚಕ ಸಂಶೋಧನೆ

 King Cobra new research update  / Malenadu today story / SHIVAMOGGA ಜನರು ಕಾರ್ಕೋಟಕ ವಿಷವನ್ನು ಕೇಳಿರಬಹುದು ಆದರೆ ನೋಡಿರಲು ಸಾದ್ಯವಿಲ್ಲ. ಆದರೆ ಕಾಳಿಂಗ ಸರ್ಪದ ವಿಷವನ್ನು ಕಾರ್ಕೋಟಕ ವಿಷಕ್ಕೆ ಹೋಲಿಸುತ್ತಾರೆ. ಅಷ್ಟರಮಟ್ಟಿಗೆ ವಿಷಜಂತು ಎನಿಸಿಕೊಂಡಿರುವ ಕಾಳಿಂಗವೂ, ಹಿಂದಿನಿಂದಲೂ ಕೌತುಕದ ಜೀವಂತ ಸರಿಸೃಪವಾಗಿ ಕಣ್ಮುಂದೆಯೆ ನಿಲ್ಲುತ್ತಿದೆ. ಎದೆಮಟ್ಟಕ್ಕೆ ಹೆಡೆಯೆತ್ತಿ ಕಚ್ಚಬಲ್ಲ ಕಾಳಿಂಗವನ್ನ ನೆನಸಿಕೊಂಡರೆ ಭಯದ ದನಿಯೊಂದು ಎದೆಯೊಳಗೆ ಸದ್ದು ಮಾಡುತ್ತದೆ. ಆದಾಗ್ಯು ಉರಗಭಕ್ಷಕ ಕಾಳಿಂಗವೂ ಇವತ್ತಿಗೂ ಜಗತ್ತಿನ ಆಕರ್ಷಣೀಯ ಕಣ್ಣಗಳಲ್ಲಿ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಲೇ ಇದೆ. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು