ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಸಾವು!

Young man from Tumkur drowns in Bhadra river

ತುಮಕೂರಿನಿಂದ ಭದ್ರಾವತಿಗೆ  ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಸಾವು!

KARNATAKA NEWS/ ONLINE / Malenadu today/ Apr 25, 2023 GOOGLE NEWS


ಶಿವಮೊಗ್ಗ  ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕನೊಬ್ಬ  ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. 




ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 %  ಉದ್ಯೋಗಾವಕಾಶ/ ವಿವರ ಇಲ್ಲಿದೆ 



ಏನಾಯ್ತು?

15 ದಿನಗಳ ಹಿಂದೆ ತನ್ನ ಸೋದರ ಮಾವ ನಿಧನರಾದ ಕಾರಣ ಭಧ್ರಾವತಿ ನಗರದ ಖಾಜಿ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಸಮೀರ್ ಎಂಬಾತ ಬಂದಿದ್ದ. 




ಓದಿ / ಶಿವಮೊಗ್ಗದ ರಸ್ತೆಗಳಲ್ಲಿ ಯುವಕನ ಬೈಕ್​ ಸ್ಟಂಟ್/  ಸೈಲೆಂಟ್ ಆಗಿ  ಪುಂಡರಿಗೆ ವಾರ್ನಿಂಗ್​ ಕೊಟ್ಟ ಪೊಲೀಸ್ 



ಹಬ್ಬ ಮುಗಿಸಿ ಊರಿಗೆ ಹೋಗಲು ಅಣಿಯಾಗಿದ್ದ

ರಂಜಾನ್ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವಂತೆ ಮನೆಯವರೆಲ್ಲ ಹೇಳಿದ್ದರಿಂದ ಇಲ್ಲಿಯೇ ಉಳಿದುಕೊಂಡಿದ್ದ.




ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 




ನಿನ್ನೆ ಮಧ್ಯಾಹ್ನ 3.40ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ರೈಲಿನಲ್ಲಿ ತುಮಕೂರಿಗೆ ಪ್ರಯಾಣಿಸಬೇಕಿತ್ತು. 

ಇದಕ್ಕೂ ಮೊದಲು ಬೆಳಗ್ಗೆ ಸ್ನೇಹಿತರೊಂದಿಗೆ ಮನೆಯ ಹತ್ತಿರವಿದ್ದ ಭದ್ರಾ ನದಿಗೆ ಈಜಲು ತೆರಳಿದ್ದಾನೆ. ಈ ವೇಳೇ, ನೀರಿನಲ್ಲಿ ನಿಯಂತ್ರಣ ಸಿಗದೇ ಮುಳುಗಿ ಸಾವನ್ನಪ್ಪಿದ್ದಾನೆ. 



Malenadutoday.com Social media