Friday, 11 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIMOGA NEWS LIVE

kashmir Attack ಉಗ್ರರ ದಾಳಿ ವಿರುದ್ದ ಯೂತ್ ಕಾಂಗ್ರೆಸ್ ಆಕ್ರೋಶ, ಯಾರ್ಯಾರು ಏನು ಹೇಳಿದರು?

Malenadu Today
Last updated: April 24, 2025 12:11 pm
Malenadu Today
Share
SHARE

kashmir Attack |  ಕಾಶ್ಮೀರದಲ್ಲಿ ಸಂಭವಿಸಿದ ಟೆರರ್ ಅಟ್ಯಾಕ್ ನಲ್ಲಿ ಸಾವನ್ಮಪ್ಪಿದ ರಾಜ್ಯದ ಮೂವರಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ  ಶಿವಪ್ಪ ನಾಯಕ ವೃತ್ತ ದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ..

 

- Advertisement -

ಕಾಶ್ಮೀರದಲ್ಲಿ ನಡೆದ ಭಯೋತ್ಪಾಕರ ದಾಳಿಯಿಂದ ಶಿವಮೊಗ್ಗದ ಮಂಜುನಾಥ್ ಸೇರಿದಂತೆ ಸುಮಾರು 28ಕ್ಕೂ ಹೆಚ್ಚು ಜನ ಹತರಾಗಿದ್ದಾರೆ.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಘಟನೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

car decor

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ನಿನ್ನೆ ಕಾಶ್ಮೀರದಲ್ಲಿ ನಡೆದಿರುವ ಘಟನೆ ಅಮಾನವೀಯವಾಗಿದ್ದು, ಇಡೀ ಮನುಕುಲವೇ ತಲೆತಗ್ಗಿಸುವಂತಹ ಘಟನೆಯಾಗಿದೆ ಎಂದರು.

ಯಾವ ಧರ್ಮಗಳೂ ಕೊಲ್ಲಲು ಹೇಳುವುದಿಲ್ಲ. ಕೊಲ್ಲುವವರಿಗೆ ಧರ್ಮವೇ ಇಲ್ಲ. ಮಾನವ ಸಮಾಜ ತಲೆತಗ್ಗಿಸುವಂತಹ ಹೇಯಕೃತ್ಯವಿದು. ಶಿವಮೊಗ್ಗದ ಮಂಜುನಾಥ್ ಕೂಡ ಬಲಿಯಾಗಿದ್ದಾರೆ. ಈ ಕುಟುಂಬದ ಜೊತೆ ನಾವಿರುತ್ತೇವೆ ಎಂದರು.


ಕೇಂದ್ರ ಸರ್ಕಾರ ಉಗ್ರರನ್ನು ತಡೆಯುವಲ್ಲಿ ವಿಫಲವಾಗಿದೆ. ಕಾಶ್ಮೀರ ಭಾಗದಲ್ಲಿ ಉಗ್ರರು ಪದೇ ಪದೇ ದಾಳಿ ನಡೆಸುತ್ತಿದ್ದರೂ ಅವರು ಗಡಿಯಿಂದ ನುಸುಳಿ ಭಾರತಕ್ಕೆ ಬರಲು ಕೇಂದ್ರ ಸರ್ಕಾರದ ರಕ್ಷಣಾ ವೈಫಲ್ಯವೇ ಕಾರಣ ಅಂತ ಕಿಡಿ ಕಾರಿದರು.

HC ಯೋಗೇಶ್ ಮಾತನಾಡಿ ಭಾರತವನ್ನು ಉಗ್ರರಿಂದ ರಕ್ಷಿಸಬೇಕಾಗಿದೆ. ಈ ಕೃತ್ಯ ಎಸಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು. ಕಾಶ್ಮೀರ ಮತ್ತು ಕೇಂದ್ರ ಸರ್ಕಾರ ಇವರಿಗೆ ತಕ್ಕ ಪಾಠ ಕಲಿಸಬೇಕು ಎಂದರು.


ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್ ರಮೇಶ್ ಮಾತನಾಡಿ ಇಂತಹ ಭಯೋತ್ಪಾದಕ ಚಟುವಟಿಕೆ ನಡೆದಾಗ ಇಂತಹ ಕೇಂದ್ರ ನಾಯಕರ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

kashmir Attack


ನಿನ್ನೆಯ ಘಟನೆಗೆ ಕೇಂದ್ರ ಸರಕಾರದ ಮೃದುಧೋರಣೆಯೇ ಕಾರಣ ಆಗಿದೆ. ಕಾಶ್ಮೀರದಲ್ಲಿ ಕಠಿಣ ಕ್ರಮಕ್ಕೆ ಎರಡೂ ಸರ್ಕಾರ ಮುಂದಾಗಬೇಕು. ಜಮ್ಮು ಕಾಶ್ಮೀರದ ಪೂರ್ಣ ಅಧಿಕಾರ ಕೇಂದ್ರದ ಕೈಯಲ್ಲಿ ಇದೆ.

ಕೇಂದ್ರ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕಾಶ್ಮೀರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವುದಲ್ಲದೇ ನಿನ್ನೆಯ ಘಟನೆಗೆ ಧರ್ಮದ ಲೇಪ ಬಳಿಯುವ ಪ್ರಯತ್ನ ನಡೆಸುತ್ತಿದೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.


 ಈ ಸಂದರ್ಭದಲ್ಲಿ ರಮೇಶ್ ಹೆಗಡೆ ಅವರು ಮಾತನಾಡಿ ಕೂಡಲೇ ಕೇಂದ್ರ ಸರ್ಕಾರ ಉಗ್ರರ ಸದೆಬಡೆಯಲು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್, ಮಧುಸೂದನ್, ಚೇತನ್, ಅಕ್ಬರ್,ಇಮ್ರಾನ್, ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್, ಬಾಲಾಜಿ, ಪ್ರವೀಣ್, ಶಿವಕುಮಾರ್, ಸಕ್ಲೇನ್,ಅಬ್ದುಲ್ ಸತ್ತಾರ್,ಧನುಷ್, ಅನಿಲ್ ಪಾಟೀಲ್ ಅಶೋಕ್, ಮಲವಗೊಪ್ಪ ಶಿವು ಗೌತಮ್ NSUI ಜಿಲ್ಲಾಧ್ಯಕ್ಷ ವಿಜಯ, ರವಿ ಕಾಟಿಕೆರೆ, ಚಂದ್ರೋ ಜಿ ರಾವ್, ಫಾರಂಡ್, ಸುಭಾನ್ ಸಾಕಷ್ಟು ಯುವಕರು ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಶ್ರದ್ಧಾಂಜಲಿ ಸಲ್ಲಿಸಿದರು. 

kashmir Attack

malenadutoday add
TAGGED:Kashmir Attack
Share This Article
Facebook Whatsapp Whatsapp Telegram Threads Copy Link
Previous Article Protests Against kashmir Attack Protests Against kashmir Attack : ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿಸಿ ಶಿವಮೊಗ್ಗ ಮುಸ್ಲಿಂ ಸಮುದಾಯ ಪ್ರತಿಭಟನೆ
Next Article Career & Work: Insights Daily horoscope july 01Today Shivamogga Horoscope Kannada Astrology today june 27 2025June 25 2025 Astrology Forecast today Horoscope June 24 Horoscope Today astrological predictiondaily Panchang & rashi Bhavishya accurate daily horoscope today Today rashi bhavishya | ಈ ದಿನದ ಭವಿಷ್ಯ | ನಾಲ್ಕು ರಾಶಿಯವರಿಗೆ ಇದೆ ಲಾಭ!?
Leave a Comment

Leave a Reply Cancel reply

Your email address will not be published. Required fields are marked *

You Might Also Like

hosanagara news
SHIMOGA NEWS LIVE

electric shock / ಸೆಕೆಂಡ್ ಪ್ಲೋರ್​ ಕಬ್ಬಿಣ ಸಾಗಿಸ್ತಿದ್ದಾಗ ಆಘಾತ/ ಸಂಭವಿಸಿತು ದುರಂತ

By Malenadu Today

Shivamogga City Corporation | ಪಾಲಿಕೆ ಚುನಾವಣೆಗೆ ಭಿನ್ನರಾಗ | ನಡೆಯುತ್ತಾ ಎಲೆಕ್ಷನ್?‌ ಏನಿದು ?

By 13

ರೋಡ್‌ ಸೈಡಲ್ಲಿ ಲ್ಯಾಪ್‌ ಟ್ಯಾಪ್‌ ಮಾರುತ್ತಿದ್ದವನಿಗೆ ಪೊಲೀಸ್‌ ಶಾಕ್‌ | ಒಂದೆ ಕ್ಷಣದಲ್ಲಿ ಬದಲಾಯ್ತು ಬಸ್‌ಸ್ಟ್ಯಾಂಡ್‌ ಸೀನ್

By 13
rishab Shetty Kantara-1
THIRTHAHALLISHIMOGA NEWS LIVE

rishab Shetty Kantara-1 / ಪಿಕಪ್​ ಡ್ಯಾಂ ಹಿನ್ನೀರಿನಲ್ಲಿ ಕಾಂತಾರ ದ ದೋಣಿ ಮುಳುಗಿದ ನಿಗೂಢತೆ ಏನು?

By Malenadu Today
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up