ಭದ್ರಾವತಿ ಸಿಟಿಯಲ್ಲಿರುವ ವೈನ್ಸ್ ಶಾಪ್​ನಲ್ಲಿ ಯುವಕ ಕರಿಚಿಕ್ಕಿಯ ಕೊಲೆ! ಮುಜ್ಜು ಮರ್ಡರ್​ನ ದ್ವೇಷಕ್ಕೆ ನಡೀತಾ ಹತ್ಯೆ?

SHIVAMOGGA |  Dec 20, 2023  | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾ ವೈನ್ಸ್ ಶಾಪ್​ನಲ್ಲಿ ವ್ಯಕ್ತಿಯೊಬ್ಬನ ಕೊಲೆ ಯಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ.

READ : ಜುಲೈ ಕೊಲೆಗೆ ಡಿಸೆಂಬರ್​ನಲ್ಲಿ ಸೇಡು! ಭದ್ರಾವತಿ ಟೌನ್​ ನಲ್ಲಿ ನಡೆದಿದ್ದೇನು ಗೊತ್ತಾ? ಕರಿಚಿಕ್ಕಿ ಕೊಲೆಗೆ ಕಾರಣ ಇಲ್ಲಿದೆ! ಆರೋಪಿಗಳು ಯಾರು?

ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್​ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. 

ಸಂಸದರು ಉದ್ಘಾಟಿಸಿದ ಬೆನ್ನಲ್ಲೆ ಬಂದ್ ಆದ ತುಂಗಾ ಸೇತುವೆ ! ಏನಿದು ಟ್ವಿಸ್ಟ್ !?

ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್​ ಅಲಿಯಾಸ್ ಕರಿಚಿಕ್ಕಿ ಎಂಬಾತನನ್ನ ಬಿಹೆಚ್​ ರಸ್ತೆಯಲ್ಲಿರುವ ಭದ್ರಾ ವೈನ್ಸ್ ನಲ್ಲಿ ಹೊಡೆದು ಹಾಕಿದ್ದಾರೆ. ಸದ್ಯ ಘಟನೆ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ. 

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು