SHIVAMOGGA NEWS TODAY

“ಮಕ್ಕಳಿಗೆ ದ್ರೋಹ ಮಾಡಬೇಡಿ!” : ವಿಶ್ವನಾಥ್ ‘ಕಾಪಿ’ ಹೇಳಿಕೆಗೆ ಮಧು ಬಂಗಾರಪ್ಪ ಖಡಕ್ ಕೌಂಟರ್!

[email protected] ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

“ಮಕ್ಕಳಿಗೆ ದ್ರೋಹ ಮಾಡಬೇಡಿ!” : ವಿಶ್ವನಾಥ್ ‘ಕಾಪಿ’ ಹೇಳಿಕೆಗೆ ಮಧು ಬಂಗಾರಪ್ಪ ಖಡಕ್ ಕೌಂಟರ್! 🔥

ಎಸ್​ಎಸ್​ಎಲ್​ಸಿ ಫಲಿತಾಂಶದ ಬೆನ್ನಲ್ಲೇ ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್ ನೀಡಿದ್ದ “ಮಕ್ಕಳು ಕಾಫಿ ಹೊಡೆದು ಪಾಸ್ ಆಗಿದ್ದಾರೆ” ಎಂಬ ಹೇಳಿಕೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 🗣️

“ಅಂಬಿ ನಿಂಗ್ ವಯಸ್ಸಾಯ್ತೋ ಎನ್ನುವಂತೆ ವಿಶ್ವನಾಥ್ ಅವರಿಗೆ ವಯಸ್ಸಾಗಿದೆ, ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಇಂತಹ ಮಾತುಗಳ ಮೂಲಕ ಅವರು ಕಷ್ಟಪಟ್ಟು ಓದಿದ ಮಕ್ಕಳಿಗೆ ದ್ರೋಹ ಮಾಡುತ್ತಿದ್ದಾರೆ” ಎಂದು ಸಚಿವರು ವಾಗ್ದಾಳಿ ನಡೆಸಿದರು. “ಹಿರಿಯರಿಗೆ ಗೌರವ ಕೊಡಬೇಕು ಎಂದು ನಮ್ಮ ತಂದೆ ನಮಗೆ ಕಲಿಸಿದ್ದಾರೆ, ಆದರೆ ಇಂತಹ ಹೇಳಿಕೆಗಳು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ. 🚫🎓#MadhuBangarappa #HVishwanath #SSLCResult2026 #KarnatakaPolitics #EducationMinister #ShivamoggaNews #MalenaduToday #EducationSystem #Controversy #KarnatakaSchools #ಮಧುಬಂಗಾರಪ್ಪ #ವಿಶ್ವನಾಥ್ #ಶಿವಮೊಗ್ಗ #ಮಲೆನಾಡುಟುಡೆ #ಎಸ್ಎಸ್ಎಲ್ಸಿಫಲಿತಾಂಶ

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.